September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಮಡಂತ್ಯಾರು : 36ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಮಡಂತ್ಯಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಮಡಂತ್ಯಾರು ಗಣಪತಿ ಮಂಟಪದಲ್ಲಿ ಜೂ. 11 ರಂದು ನಡೆಯಿತು.

ಅಧ್ಯಕ್ಷರಾಗಿ ಪ್ರಶಾಂತ್ ಎಂ ಪಾರೆಂಕಿ ಇವರು ಸರ್ವನುಮತದಿಂದ ಪುನರ್ ಆಯ್ಕೆ ಮಾಡಲಾಯಿತು.

ಕಾರ್ಯದರ್ಶಿಯಾಗಿ ಶರತ್ ಗೌಡ ಹಟ್ಟತ್ತೊಡಿ, ಕೋಶಾಧಿಕಾರಿಯಾಗಿ ಯತೀಶ್ ಕುಲಾಲ್ ನಡಿಬೊಟ್ಟು, ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಉಪಾಧ್ಯಕ್ಷರಾಗಿ ಅಜಯ್ ಶೆಟ್ಟಿ ಭಂಡಾರಿಗುಡ್ಡೆ , ಉಮೇಶ್ ಕೋಟೆ , ರಕ್ಷಿತ್ ಪೂಜಾರಿ ಕೊಡ್ಲಕ್ಕೆ, ಜತೆ ಕಾರ್ಯದರ್ಶಿಗಳಾಗಿ ಗೋಪಾಲಕೃಷ್ಣ ಶೆಟ್ಟಿ ನೆತ್ತರ , ರಕ್ಷಿತ್ ಕುಲಾಲ್ ಮಡಂತ್ಯಾರು, ಕ್ರೀಡಾ ಕಾರ್ಯದರ್ಶಿಯಾಗಿ ಸಂಜೀತ್ ಶೆಟ್ಟಿ ಮುಗೇರೊಡಿ , ಸುಭಾಷ್ ಹಾರಬೆ, ಗೌರವ ಸಲಹೆಗರಾರಾಗಿ ಕೆ. ಪ್ರಭಾಕರ ಬಂಗೇರ, ಸಂಜೀವ ಶೆಟ್ಟಿ ಮುಗೇರೊಡಿ, ರತ್ನಾಕರ ಶೆಟ್ಟಿ ಮೂಡಯೂರು, ತುಳಸಿ ಜಿ ಹಾರಾಬೆ, ನಾರಾಯಣ ಪೂಜಾರಿ ಬಳ್ಳಮಂಜ
ಇವರನ್ನು ಸಮಿತಿಯ ಸದಸ್ಯರ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.

Related posts

ಬೈಕ್ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯಕ್ಕೆ ರಾಷ್ಟ್ರೀಯ ಮಟ್ಟದ ಎನ್.ಬಿ.ಎ ಮಾನ್ಯತೆ

Suddi Udaya

ನೇತ್ರಾವತಿ ಸ್ನಾನಘಟ್ಟದಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಅಂಡಿಂಜೆ ಗ್ರಾಮ ಪಂಚಾಯತ್ ನಲ್ಲಿ ಅರಿವು ಕಾರ್ಯಕ್ರಮ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಇಂದಬೆಟ್ಟು ಸ.ಹಿ.ಪ್ರಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya

ಅಹಮದಾಬಾದ್ ನಲ್ಲಿ ಟೇಕ್ ಆಫ್ ಆಗುತ್ತಿದ್ದಂತೆ ಏರ್ ಇಂಡಿಯಾ ವಿಮಾನ ಪತನ

Suddi Udaya
error: Content is protected !!