22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಮಡಂತ್ಯಾರು : 36ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಮಡಂತ್ಯಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಮಡಂತ್ಯಾರು ಗಣಪತಿ ಮಂಟಪದಲ್ಲಿ ಜೂ. 11 ರಂದು ನಡೆಯಿತು.

ಅಧ್ಯಕ್ಷರಾಗಿ ಪ್ರಶಾಂತ್ ಎಂ ಪಾರೆಂಕಿ ಇವರು ಸರ್ವನುಮತದಿಂದ ಪುನರ್ ಆಯ್ಕೆ ಮಾಡಲಾಯಿತು.

ಕಾರ್ಯದರ್ಶಿಯಾಗಿ ಶರತ್ ಗೌಡ ಹಟ್ಟತ್ತೊಡಿ, ಕೋಶಾಧಿಕಾರಿಯಾಗಿ ಯತೀಶ್ ಕುಲಾಲ್ ನಡಿಬೊಟ್ಟು, ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಉಪಾಧ್ಯಕ್ಷರಾಗಿ ಅಜಯ್ ಶೆಟ್ಟಿ ಭಂಡಾರಿಗುಡ್ಡೆ , ಉಮೇಶ್ ಕೋಟೆ , ರಕ್ಷಿತ್ ಪೂಜಾರಿ ಕೊಡ್ಲಕ್ಕೆ, ಜತೆ ಕಾರ್ಯದರ್ಶಿಗಳಾಗಿ ಗೋಪಾಲಕೃಷ್ಣ ಶೆಟ್ಟಿ ನೆತ್ತರ , ರಕ್ಷಿತ್ ಕುಲಾಲ್ ಮಡಂತ್ಯಾರು, ಕ್ರೀಡಾ ಕಾರ್ಯದರ್ಶಿಯಾಗಿ ಸಂಜೀತ್ ಶೆಟ್ಟಿ ಮುಗೇರೊಡಿ , ಸುಭಾಷ್ ಹಾರಬೆ, ಗೌರವ ಸಲಹೆಗರಾರಾಗಿ ಕೆ. ಪ್ರಭಾಕರ ಬಂಗೇರ, ಸಂಜೀವ ಶೆಟ್ಟಿ ಮುಗೇರೊಡಿ, ರತ್ನಾಕರ ಶೆಟ್ಟಿ ಮೂಡಯೂರು, ತುಳಸಿ ಜಿ ಹಾರಾಬೆ, ನಾರಾಯಣ ಪೂಜಾರಿ ಬಳ್ಳಮಂಜ
ಇವರನ್ನು ಸಮಿತಿಯ ಸದಸ್ಯರ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.

Related posts

ಬಂದಾರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಚಾರಣಕ್ಕೆ ಮೊಬೈಲ್ ಆ್ಯಪ್, ಗೈಡ್ ಕಡ್ಡಾಯ-ಚಾರಣಿಗರ ಸುರಕ್ಷತೆಗೆ ಮಾರ್ಗದರ್ಶಿ ಬಿಡುಗಡೆ

Suddi Udaya

ನಾರಾವಿ ತುಳು ಶಿವಳ್ಳಿ ವಲಯದ ಆಟಿಡೊಂಜಿ ದಿನ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ವೃತ ನಿರೀಕ್ಷಕರಿಗೆ ಮನವಿ

Suddi Udaya

ರೋಟರಿ ಕ್ಲಬ್ ವತಿಯಿಂದ ಅಮೂಲ್ ಸಾವಯುವ ಗೊಬ್ಬರದ ಪ್ರಾತ್ಯಕ್ಷಿಕೆ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಆಚರಣೆ

Suddi Udaya
error: Content is protected !!