24.7 C
ಪುತ್ತೂರು, ಬೆಳ್ತಂಗಡಿ
June 13, 2025
Uncategorized

ಕೃಷಿಕ ಶೀನಪ್ಪ ಗೌಡ ಪಣಿಕ್ಕಲ್ ನಿಧನ

ಮಲವಂತಿಗೆ: ಕಡು ಬಡತನ ಹೊಂದಿರುವ ಮಲವಂತಿಗೆ ಗ್ರಾಮದ ಕೃಷಿಕರಾದ ಶೀನಪ್ಪ ಗೌಡ ಪಣಿಕ್ಕಲ್
(48ವ) ಜೂ.12ರಂದು ನಿಧನರಾದರು.

ಕಳೆದ 6 ತಿಂಗಳ ಹಿಂದೆ ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿರುವ ಸಮಯದಲ್ಲಿ ಆಕಸ್ಮಿಕವಾಗಿ ಬಿದ್ದು ಹೊಟ್ಟೆಯ ಭಾಗಕ್ಕೆ ಪೆಟ್ಟು ತಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.
ತಮ್ಮ ಅರೋಗ್ಯ ಸಮಸ್ಯೆ ಕಡಿಮೆ ಆದ ಬಳಿಕ ಕೃಷಿ ತೋಟವನ್ನೇ ನಂಬಿರುವ ಇವರು ತಮ್ಮ ಕೃಷಿ ತೋಟದಲ್ಲಿ ಕೆಲಸ ಮಾಡುತ್ತಿರುವ ಸಮಯದಲ್ಲಿ ಅದೇ ಭಾಗದಲ್ಲಿ ಸಮಸ್ಯೆ ಉಲ್ಬಣಗೊಂಡು ಕೃಷಿಕ ಶೀನಪ್ಪ ಗೌಡ ಪಣಿಕ್ಕಲ್ ಜೂ.12 ರಂದು ನಿಧನರಾಗಿದ್ದಾರೆ.
ಮೃತರು ಪತ್ನಿ , ಓವ೯ ಪುತ್ರಿ ಬಂಧು, ವಗ೯ದವರನ್ನು ಅಗಲಿದ್ದಾರೆ.

Related posts

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

Suddi Udaya

ಅ.30: ಉಜಿರೆಯಲ್ಲಿ ಉದಯ ಚಿಕನ್ ಸೆಂಟರ್ ಶುಭಾರಂಭ

Suddi Udaya

ಇಡೀ ರಾಜ್ಯದಲ್ಲಿ ಹಗರಣಗಳ ಸರಮಾಲೆ ಮುಂದುವರಿಯುತಿದ್ದು ಅದರೊಂದಿಗೆ ವಕ್ಫ್ ಭೂಸ್ವಾದೀನದ ಮೂಲಕ ಹಿಂದೂ ಸಮಾಜಕ್ಕೆ ಅನ್ಯಾಯ ವೆಸಗುತ್ತಿದೆ: ಕಿಶೋರ್ ಕುಮಾರ್

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀಮತಿ ರೋಹಿಣಿ ಅಚ್ಯುತ ಗೌಡ ಇವರಿಂದ ದೇಣಿಗೆ:

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya
error: Content is protected !!