Uncategorized

ಕೃಷಿಕ ಶೀನಪ್ಪ ಗೌಡ ಪಣಿಕ್ಕಲ್ ನಿಧನ

ಮಲವಂತಿಗೆ: ಕಡು ಬಡತನ ಹೊಂದಿರುವ ಮಲವಂತಿಗೆ ಗ್ರಾಮದ ಕೃಷಿಕರಾದ ಶೀನಪ್ಪ ಗೌಡ ಪಣಿಕ್ಕಲ್
(48ವ) ಜೂ.12ರಂದು ನಿಧನರಾದರು.

ಕಳೆದ 6 ತಿಂಗಳ ಹಿಂದೆ ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿರುವ ಸಮಯದಲ್ಲಿ ಆಕಸ್ಮಿಕವಾಗಿ ಬಿದ್ದು ಹೊಟ್ಟೆಯ ಭಾಗಕ್ಕೆ ಪೆಟ್ಟು ತಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.
ತಮ್ಮ ಅರೋಗ್ಯ ಸಮಸ್ಯೆ ಕಡಿಮೆ ಆದ ಬಳಿಕ ಕೃಷಿ ತೋಟವನ್ನೇ ನಂಬಿರುವ ಇವರು ತಮ್ಮ ಕೃಷಿ ತೋಟದಲ್ಲಿ ಕೆಲಸ ಮಾಡುತ್ತಿರುವ ಸಮಯದಲ್ಲಿ ಅದೇ ಭಾಗದಲ್ಲಿ ಸಮಸ್ಯೆ ಉಲ್ಬಣಗೊಂಡು ಕೃಷಿಕ ಶೀನಪ್ಪ ಗೌಡ ಪಣಿಕ್ಕಲ್ ಜೂ.12 ರಂದು ನಿಧನರಾಗಿದ್ದಾರೆ.
ಮೃತರು ಪತ್ನಿ , ಓವ೯ ಪುತ್ರಿ ಬಂಧು, ವಗ೯ದವರನ್ನು ಅಗಲಿದ್ದಾರೆ.

Related posts

ಮಡಂತ್ಯಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

Suddi Udaya

ಏ.16-22: ಶ್ರೀ ಧ.ಮಂ. ಯೋಗ – ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ಕಳಸದಲ್ಲಿ 46ನೇ ಬೃಹತ್ ಬೇಸಿಗೆ ಯೋಗೋತ್ಸವ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷರ ವಾಲಿಬಾಲ್ ಟೂರ್ನಿ

Suddi Udaya
error: Content is protected !!