22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಬೆಳ್ತಂಗಡಿ ತಾ.ಪಂ. ನಲ್ಲಿ ಬಾಲ ಕಾರ್ಮಿಕ ನಿರ್ಮೂಲನೆ ಕುರಿತು ಪ್ರಮಾಣ ವಚನ

ಬೆಳ್ತಂಗಡಿ: ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಸರ್ಕಾರದ ಆದೇಶದಂತೆ ಇಂದು(ಜೂ.12) ಬೆಳ್ತಂಗಡಿ ತಾಲೂಕು ಪಂಚಾಯತಿಯಲ್ಲಿ ಬಾಲ ಕಾರ್ಮಿಕ ನಿರ್ಮೂಲನೆ ಕುರಿತು ಪ್ರಮಾಣ ವಚನವನ್ನು ಸ್ವೀಕಾರ ಮಾಡಲಾಯಿತು.


ತಾಲೂಕು ಪಂಚಾಯತ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸಹಾಯಕ ನಿರ್ದೇಶಕರಾದ ಶ್ರೀಮತಿ ಸಫನಾ ಪ್ರಮಾಣ ವಚನ ಬೋಧಿಸಿದರು.

ಈ ಕಾರ್ಯಕ್ರಮದಲ್ಲಿ ಪಂಚಾಯತ್ ಕಾರ್ಯದರ್ಶಿ, ಸಿಬ್ಬಂದಿ ವರ್ಗ ಹಾಗೂ ಮಕ್ಕಳು ಉಪಸ್ಥಿತರಿದ್ದರು..

Related posts

ವೇಣೂರು ಕಾಲೇಜು ವಿದ್ಯಾರ್ಥಿನಿ ಅಸೌಖ್ಯದಿಂದ ನಿಧನ: ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ

Suddi Udaya

ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ :ಮೇ.10 ಚುನಾವಣೆ – ಮೇ. 13: ಮತ ಎಣಿಕೆ

Suddi Udaya

ಚಾರ್ಮಾಡಿಯಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯುವ ಸಾಹಸ ಸೂಕ್ತ ಕಾನೂನು ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

Suddi Udaya

ಸಶಸ್ತ್ರ ಸೀಮಾ ಬಲ ಕೇಂದ್ರ ಪೋಲಿಸ್ ಹುದ್ದೆಗೆ ಆಯ್ಕೆಯಾದ ಗುರಿಪಳ್ಳದ ಅರ್ಚನಾ ಗೌಡ

Suddi Udaya

ಕೊಲ್ಪಾಡಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಪುನಾರಚನೆ: ಅಧ್ಯಕ್ಷರಾಗಿ ಲೋಕೇಶ್ ಓಣಾಜೆ ಆಯ್ಕೆ‌

Suddi Udaya

ಸಯ್ಯದ್ ಫಝಲ್ ಅಲ್ ಬುಖಾರಿ ಕೂರತ್ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya
error: Content is protected !!