June 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಪುತ್ತೂರಿನ ಉದ್ಯಮಿ ದಿನೇಶ್ ರೈ ರವರಿಂದ 75 ಕೆ.ಜಿ.ಯ ಘಂಟೆ ಸಮರ್ಪಣೆ

ಕೊಕ್ಕಡ: ಬಯಲು ಆಲಯ ಗಣಪ ಎಂದೇ ಪ್ರಸಿದ್ಧಿ ಹೊಂದಿರುವ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ 75 ಕೆ.ಜಿ.ಯ ಘಂಟೆಯನ್ನು ಪುತ್ತೂರಿನ ಉದ್ಯಮಿ ದಿನೇಶ್ ರೈ ಮೊಡಪ್ಪಾಡಿಮೂಲೆ ಜೂ.10 ರಂದು ಅರ್ಪಿಸಿದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಸೌತಡ್ಕ ದೇವಸ್ಥಾನಕ್ಕೆ ಘಂಟೆ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಅವರ ಕುಟುಂಬಸ್ಥರು ಮತ್ತು ಬಂಧು ಮಿತ್ರರು ಉಪಸ್ಥಿತರಿದ್ದರು.

Related posts

ಶಿಶಿಲ: ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಮೊಗ್ರು: ಕರಂಬಾರುವಿನಲ್ಲಿ ಕಾಡಾನೆ ಪ್ರತ್ಯಕ್ಷ: ನೇತ್ರಾವತಿ ನದಿಯಲ್ಲಿ ಜಳಕ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅಭಿವೃದ್ಧಿಗೆ ದೇಣಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿ ಸರಕಾರಿ ಪ್ರೌಢಶಾಲೆಯಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಅ.23: ಬೆಳ್ತಂಗಡಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ಧರ್ಮಸ್ಥಳ : ಕಾರು ಬೈಕ್ ನಡುವೆ ಅಪಘಾತ

Suddi Udaya
error: Content is protected !!