23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಪುತ್ತೂರಿನ ಉದ್ಯಮಿ ದಿನೇಶ್ ರೈ ರವರಿಂದ 75 ಕೆ.ಜಿ.ಯ ಘಂಟೆ ಸಮರ್ಪಣೆ

ಕೊಕ್ಕಡ: ಬಯಲು ಆಲಯ ಗಣಪ ಎಂದೇ ಪ್ರಸಿದ್ಧಿ ಹೊಂದಿರುವ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ 75 ಕೆ.ಜಿ.ಯ ಘಂಟೆಯನ್ನು ಪುತ್ತೂರಿನ ಉದ್ಯಮಿ ದಿನೇಶ್ ರೈ ಮೊಡಪ್ಪಾಡಿಮೂಲೆ ಜೂ.10 ರಂದು ಅರ್ಪಿಸಿದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಸೌತಡ್ಕ ದೇವಸ್ಥಾನಕ್ಕೆ ಘಂಟೆ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಅವರ ಕುಟುಂಬಸ್ಥರು ಮತ್ತು ಬಂಧು ಮಿತ್ರರು ಉಪಸ್ಥಿತರಿದ್ದರು.

Related posts

ಫೆ.8: ಬೆನಕ ಆಸ್ಪತ್ರೆಯಿಂದ ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ

Suddi Udaya

ಎಸ್ ಎ ಫ್ರೆಂಡ್ಸ್ ವತಿಯಿಂದ ಶಬ್ಬೀರ್ ಮಾಲಾಡಿ ಮತ್ತು ಅಕ್ಷಯ್ ಕಲ್ಲೆಗ ಟೈಗರ್ಸ್ ಪುತ್ತೂರು ಇವರ ಸ್ಮಾರನಾರ್ಥಕ ಕಬಡ್ಡಿ ಪಂದ್ಯಾಟ

Suddi Udaya

ಆಪರೇಷನ್ ಸಿಂದೂರ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪತ್ತನಾಜೆ: ಉತ್ಸವಗಳ ಸಮಾಪನ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಉಸ್ಮಾನ್ ನಿಧನ

Suddi Udaya
error: Content is protected !!