25 C
ಪುತ್ತೂರು, ಬೆಳ್ತಂಗಡಿ
June 14, 2025
ಅಪಘಾತರಾಷ್ಟ್ರೀಯ ಸುದ್ದಿವರದಿ

ಅಹಮದಾಬಾದ್‌ ಏರ್ ಇಂಡಿಯಾ ವಿಮಾನ ಪತನ ಶಾಸಕ ಹರೀಶ್ ಪೂಂಜ ಸಂತಾಪ

ಅಹಮದಾಬಾದ್‌ನಿಂದ ಲಂಡನ್‌ಗೆ ಪ್ರಯಾಣಿಸುತ್ತಿದ್ದ ಏ‌ರ್ ಇಂಡಿಯಾ ವಿಮಾನ (AI-171) ದುರಂತವು ನನಗೆ ತೀವ್ರ ಆಘಾತ, ದಿಗ್ಧಮೆ ಉಂಟು ಮಾಡಿದೆ.

ಅತ್ಯಂತ ಹೃದಯವಿದ್ರಾವಕವಾದ ಈ ದುರ್ಘಟನೆಯಲ್ಲಿ ಅಸುನೀಗಿದ ಪ್ರಯಾಣಿಕರ ಕುಟುಂಬಗಳಿಗೆ ನನ್ನ ದುಃಖತಪ್ತ ಸಂತಾಪಗಳು. ದೇವರ ದಯೆಯಿಂದ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಾಪ ಸೂಚಿಸಿದ್ದಾರೆ.

Related posts

ಬೆಳ್ತಂಗಡಿಯಲ್ಲಿ ಕೆಆರ್‌ಎಸ್ ಪಕ್ಷ ಅಸ್ತಿತ್ವಕ್ಕೆ: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿ: ವೇಣುಗೋಪಾಲ್

Suddi Udaya

ಗುರುವಾಯನಕೆರೆಯಲ್ಲಿ ದೇವು ಯು ಪಿವಿಸಿ ಇಂಟೀರಿಯರ್ ಶುಭಾರಂಭ

Suddi Udaya

103 ವರ್ಷದ ಪಾರ್ವತಮ್ಮ ರಿಂದ ಧಮ೯ಸ್ಥಳಕ್ಕೆ ಪಾದಯಾತ್ರೆ: ಅಜ್ಜಿಯ ದೈವಭಕ್ತಿ ಮತ್ತು ದೇಶಭಕ್ತಿಗೆ ‌ಸಾವ೯ಜನಿಕರ ಮೆಚ್ಚುಗೆ

Suddi Udaya

ಸುಂದರ ಮಲೆಕುಡಿಯರ ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ: ಮಲೆಕುಡಿಯ ಸಂಘ ದಕ್ಷಿಣ ಕನ್ನಡ ಜಿಲ್ಲೆ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ಆಟಿದ ಗಮ್ಮತ್

Suddi Udaya

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಜೆಸಿ ಜಯೇಶ್ ಬರೆಟ್ಟೊ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya
error: Content is protected !!