July 23, 2026
ಅಪಘಾತರಾಷ್ಟ್ರೀಯ ಸುದ್ದಿವರದಿ

ಅಹಮದಾಬಾದ್‌ ಏರ್ ಇಂಡಿಯಾ ವಿಮಾನ ಪತನ ಶಾಸಕ ಹರೀಶ್ ಪೂಂಜ ಸಂತಾಪ

ಅಹಮದಾಬಾದ್‌ನಿಂದ ಲಂಡನ್‌ಗೆ ಪ್ರಯಾಣಿಸುತ್ತಿದ್ದ ಏ‌ರ್ ಇಂಡಿಯಾ ವಿಮಾನ (AI-171) ದುರಂತವು ನನಗೆ ತೀವ್ರ ಆಘಾತ, ದಿಗ್ಧಮೆ ಉಂಟು ಮಾಡಿದೆ.

ಅತ್ಯಂತ ಹೃದಯವಿದ್ರಾವಕವಾದ ಈ ದುರ್ಘಟನೆಯಲ್ಲಿ ಅಸುನೀಗಿದ ಪ್ರಯಾಣಿಕರ ಕುಟುಂಬಗಳಿಗೆ ನನ್ನ ದುಃಖತಪ್ತ ಸಂತಾಪಗಳು. ದೇವರ ದಯೆಯಿಂದ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಾಪ ಸೂಚಿಸಿದ್ದಾರೆ.

Related posts

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಸುನ್ನಿ ಕೋರ್ಡಿನೇಷನ್ ವತಿಯಿಂದ ಎಸ್‌ಐಆರ್ ಮಾಹಿತಿ ಕಾರ್ಯಾಗಾರ

Suddi Udaya

ನಾಳ: ಚಂದ್ರ ಮಂಡಲ ರಥಕ್ಕೆ ಕಲಶಾಭಿಷೇಕ ದೈವಗಳಿಗೆ ಪಲ್ಲಕಿ ಸಮರ್ಪಣೆ

Suddi Udaya

ಕುಂಭಶ್ರೀ ಆಂ.ಮಾ. ಶಾಲೆ ಪಿಯು ಕಾಲೇಜಿನಲ್ಲಿ “ಮಾದಕ ವಸ್ತುಗಳ ದುರುಪಯೋಗ ವಿರೋಧಿ ಜಾಗೃತಿ ಅಭಿಯಾನ”

Suddi Udaya

ಅರಸಿನಮಕ್ಕಿ ಶ್ರೀ ಕ್ಷೇ.ಧ.ಶೌ.ವಿ.ನಿ. ಘಟಕ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಸಹಭಾಗಿತ್ವದಲ್ಲಿ ವನ್ಯಜೀವಿ ಕಾಳಜಿ ಅಭಿಯಾನ ಮತ್ತು ಕಾಳ್ಗಿಚ್ಚು ಮುಂಜಾಗೃತಿ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನ

Suddi Udaya

ವೇಣೂರು : ಪಡ್ಡಂದಡ್ಕ ನೂರುಲ್ ಹುದಾ ಮಸೀದಿಯಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya
error: Content is protected !!