25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತರಾಷ್ಟ್ರೀಯ ಸುದ್ದಿವರದಿ

ಅಹಮದಾಬಾದ್‌ ಏರ್ ಇಂಡಿಯಾ ವಿಮಾನ ಪತನ ಶಾಸಕ ಹರೀಶ್ ಪೂಂಜ ಸಂತಾಪ

ಅಹಮದಾಬಾದ್‌ನಿಂದ ಲಂಡನ್‌ಗೆ ಪ್ರಯಾಣಿಸುತ್ತಿದ್ದ ಏ‌ರ್ ಇಂಡಿಯಾ ವಿಮಾನ (AI-171) ದುರಂತವು ನನಗೆ ತೀವ್ರ ಆಘಾತ, ದಿಗ್ಧಮೆ ಉಂಟು ಮಾಡಿದೆ.

ಅತ್ಯಂತ ಹೃದಯವಿದ್ರಾವಕವಾದ ಈ ದುರ್ಘಟನೆಯಲ್ಲಿ ಅಸುನೀಗಿದ ಪ್ರಯಾಣಿಕರ ಕುಟುಂಬಗಳಿಗೆ ನನ್ನ ದುಃಖತಪ್ತ ಸಂತಾಪಗಳು. ದೇವರ ದಯೆಯಿಂದ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಾಪ ಸೂಚಿಸಿದ್ದಾರೆ.

Related posts

ಕೊಯ್ಯೂರು: ಆದೂರು ಪೇರಾಲಿನ ವಿಜಯ ಸ್ಟೋರ್ ಮಾಲಕ ಸಾದೂರು ಮುರಳೀಧರ ಭಟ್ ನಿಧನ

Suddi Udaya

ರಾಜ್ಯಮಟ್ಟದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಎಸ್ ಡಿ ಎಂ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಭಾರಿ ಸಾಧನೆ

Suddi Udaya

ಪಡಂಗಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಅಳದಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.95 ಫಲಿತಾಂಶ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ರೂ.14.25 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಆರಂಬೋಡಿ : ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂದಿರದ ನೂತನ ಗುಡಿಗೆ ಶಿಲಾನ್ಯಾಸ

Suddi Udaya
error: Content is protected !!