23.4 C
ಪುತ್ತೂರು, ಬೆಳ್ತಂಗಡಿ
June 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ಅಧ್ಯಕ್ಷರಾಗಿ ವಸಂತಿ ಲಕ್ಷ್ಮಣ್, ಕಾರ್ಯದರ್ಶಿಯಾಗಿ ಸುಮಲತಾ

ಮಡoತ್ಯಾರು: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ 2025 -26 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಗೌರವಾಧ್ಯಕ್ಷರಾಗಿ ಲಿಂಗಪ್ಪ ಟೈಲರ್ ಪುಂಜಾಲಕಟ್ಟೆ,ಅಧ್ಯಕ್ಷರಾಗಿ ವಸಂತಿ ಲಕ್ಷ್ಮಣ್, ಕಾರ್ಯದರ್ಶಿಯಾಗಿ ಸುಮಲತಾ, ಕೋಶಾಧಿಕಾರಿಯಾಗಿ ಸವಿತಾ, ಉಪಾಧ್ಯಕ್ಷರಾಗಿ ಜಾರಪ್ಪ ಟೈಲರ್ ಬಳ್ಳಮoಜ ಹಾಗೂ ಕ್ಷೇತ್ರ ಸಮಿತಿಗೆ ಶಶಿಕಲಾ ಗೋಪಾಲ್ ಪುಂಜಾಲಕಟ್ಟೆ, ಪ್ರಮೀಳಾ ಉಮೇಶ್ ಹಾರಬೆ, ಸಂಗೀತ ಶೆಟ್ಟಿ ಮಡಂತ್ಯಾರು, ಯಶೋಧ ಪೂoಜಾ, ಆಶಾಲತಾ ಹಾಗೂ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಲಾಯಿತು.

Related posts

ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ನಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನೂತನ ಸಭಾಭವನಕ್ಕೆ ಭೂಮಿ ಪೂಜೆ

Suddi Udaya

ಧರ್ಮಸ್ಥಳ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ನಿಲ್ಲಿಸಿದ್ದ ರೂ.1.50 ಲಕ್ಷ ಮೌಲ್ಯದ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ ಕಳವು

Suddi Udaya
error: Content is protected !!