23.4 C
ಪುತ್ತೂರು, ಬೆಳ್ತಂಗಡಿ
June 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಕುವೆಟ್ಟು ಹೊನ್ನಪ್ಪ ಪೂಜಾರಿಯವರ ಚಿಕಿತ್ಸೆಗೆ ನೆರವಾಗಿ

ಕುವೆಟ್ಟು ಗ್ರಾಮದ ನೇರಳಕಟ್ಟೆ ನಿವಾಸಿ ಹೊನ್ನಪ್ಪ ಪೂಜಾರಿಯವರು (49 ವರ್ಷ)ರವರು ಕಳೆದ 5 ವರ್ಷದಿಂದ ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತಿದ್ದು ಒಂದು ಕೈ ಮತ್ತು ಕಾಲು ಸ್ವಾದಿನವನ್ನು ಕಳೆದುಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಂಡಿರುತ್ತಾರೆ.

2 ವರ್ಷದಿಂದ ಒಂದು ವಾರದಲ್ಲಿ 2 ಬಾರಿ ಡೈಯಲಿಸಿಸ್ ಚಿಕಿತ್ಸೆ ನಡೆಯುತ್ತಿದ್ದು ಅದಕ್ಕೆ ಅಳವಡಿಸಿದ ಪೈಪ್ ಎದೆಯಲ್ಲಿ ಮುರಿತಗೊಂಡಿದ್ದು ಆಪರೇಷನ್ ಮಾಡಬೇಕೆಂದು ವೈದ್ಯರು ತಿಳಿಸಿರುತ್ತಾರೆ. ಈಗಾಗಲೇ 10 ಲಕ್ಷಕಿಂತ ಹೆಚ್ಚು ಖರ್ಚಾಗಿದ್ದು ಮುಂದಿನ ಖರ್ಚು ವೆಚ್ಚ ಭರಿಸಲು ಕುಟುಂಬ ಅಸಹಾಯಕರಾಗಿದ್ದು ಕುಟುಂಬದ ಆಧಾರವಾದ ಇವರ ಚಿಕಿತ್ಸೆಗೆ ಧನಸಹಾಯ ನೀಡುವಂತೆ ಕೋರಲಾಗಿದೆ.
ಬ್ಯಾಂಕ್ ಖಾತೆ ವಿವರ:
A/c number – 844016310001709
IFSC BKID0008440
Branch – Bank of India Mangalore
Google pay – 9535167049
Contact: 8971831945 (Yogish) 9535167049 (Prathap)

Related posts

ಬೆಳ್ತಂಗಡಿ ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಾಗುತ್ತಿರುವ ಸುಳ್ಳು ಆರೋಪ ಮತ್ತು ಷಡ್ಯಂತ್ರದ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರ ಸಮಾವೇಶ

Suddi Udaya

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

Suddi Udaya

ಕಾಶಿಪಟ್ಣ: ಮಜಲಡ್ಡ ನಿವಾಸಿ ಮಣ್ಯಪ್ಪ ಪೂಜಾರಿ ನಿಧನ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜು ಆಶ್ರಯದಲ್ಲಿ ಅಧಿವಕ್ತ ಪರಿಷದ್ ದ.ಕ. ಜಿಲ್ಲಾ ಘಟಕ ಮತ್ತು ಬೆಳ್ತಂಗಡಿ ವಕೀಲರ ಸಂಘದ ಸಹಯೋಗದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಕನ್ಯಾಡಿ 2 ಸ.ಉ. ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಪ್ರಯುಕ್ತ ಉಚಿತ ದಂತ ತಪಾಸಣೆ

Suddi Udaya
error: Content is protected !!