25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಕುವೆಟ್ಟು ಹೊನ್ನಪ್ಪ ಪೂಜಾರಿಯವರ ಚಿಕಿತ್ಸೆಗೆ ನೆರವಾಗಿ

ಕುವೆಟ್ಟು ಗ್ರಾಮದ ನೇರಳಕಟ್ಟೆ ನಿವಾಸಿ ಹೊನ್ನಪ್ಪ ಪೂಜಾರಿಯವರು (49 ವರ್ಷ)ರವರು ಕಳೆದ 5 ವರ್ಷದಿಂದ ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತಿದ್ದು ಒಂದು ಕೈ ಮತ್ತು ಕಾಲು ಸ್ವಾದಿನವನ್ನು ಕಳೆದುಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಂಡಿರುತ್ತಾರೆ.

2 ವರ್ಷದಿಂದ ಒಂದು ವಾರದಲ್ಲಿ 2 ಬಾರಿ ಡೈಯಲಿಸಿಸ್ ಚಿಕಿತ್ಸೆ ನಡೆಯುತ್ತಿದ್ದು ಅದಕ್ಕೆ ಅಳವಡಿಸಿದ ಪೈಪ್ ಎದೆಯಲ್ಲಿ ಮುರಿತಗೊಂಡಿದ್ದು ಆಪರೇಷನ್ ಮಾಡಬೇಕೆಂದು ವೈದ್ಯರು ತಿಳಿಸಿರುತ್ತಾರೆ. ಈಗಾಗಲೇ 10 ಲಕ್ಷಕಿಂತ ಹೆಚ್ಚು ಖರ್ಚಾಗಿದ್ದು ಮುಂದಿನ ಖರ್ಚು ವೆಚ್ಚ ಭರಿಸಲು ಕುಟುಂಬ ಅಸಹಾಯಕರಾಗಿದ್ದು ಕುಟುಂಬದ ಆಧಾರವಾದ ಇವರ ಚಿಕಿತ್ಸೆಗೆ ಧನಸಹಾಯ ನೀಡುವಂತೆ ಕೋರಲಾಗಿದೆ.
ಬ್ಯಾಂಕ್ ಖಾತೆ ವಿವರ:
A/c number – 844016310001709
IFSC BKID0008440
Branch – Bank of India Mangalore
Google pay – 9535167049
Contact: 8971831945 (Yogish) 9535167049 (Prathap)

Related posts

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

Suddi Udaya

ಗೇರುಕಟ್ಟೆ: ಕೊರಂಜ ಸರಕಾರಿ ಶಾಲಾ ಪೋಷಕರ ಮತ್ತು ಹಿರಿಯ ವಿದ್ಯಾರ್ಥಿಗಳ ಸಭೆ: ಸಮಿತಿ ರಚನೆ

Suddi Udaya

ಕಲ್ಮಂಜ: ಪರಾರಿ ಸಿದ್ದಬೈಲು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿಯಿಂದ ಪುಸ್ತಕ ವಿತರಣೆ

Suddi Udaya

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!