ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಕುವೆಟ್ಟು ಹೊನ್ನಪ್ಪ ಪೂಜಾರಿಯವರ ಚಿಕಿತ್ಸೆಗೆ ನೆರವಾಗಿ

ಕುವೆಟ್ಟು ಗ್ರಾಮದ ನೇರಳಕಟ್ಟೆ ನಿವಾಸಿ ಹೊನ್ನಪ್ಪ ಪೂಜಾರಿಯವರು (49 ವರ್ಷ)ರವರು ಕಳೆದ 5 ವರ್ಷದಿಂದ ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತಿದ್ದು ಒಂದು ಕೈ ಮತ್ತು ಕಾಲು ಸ್ವಾದಿನವನ್ನು ಕಳೆದುಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಂಡಿರುತ್ತಾರೆ.

2 ವರ್ಷದಿಂದ ಒಂದು ವಾರದಲ್ಲಿ 2 ಬಾರಿ ಡೈಯಲಿಸಿಸ್ ಚಿಕಿತ್ಸೆ ನಡೆಯುತ್ತಿದ್ದು ಅದಕ್ಕೆ ಅಳವಡಿಸಿದ ಪೈಪ್ ಎದೆಯಲ್ಲಿ ಮುರಿತಗೊಂಡಿದ್ದು ಆಪರೇಷನ್ ಮಾಡಬೇಕೆಂದು ವೈದ್ಯರು ತಿಳಿಸಿರುತ್ತಾರೆ. ಈಗಾಗಲೇ 10 ಲಕ್ಷಕಿಂತ ಹೆಚ್ಚು ಖರ್ಚಾಗಿದ್ದು ಮುಂದಿನ ಖರ್ಚು ವೆಚ್ಚ ಭರಿಸಲು ಕುಟುಂಬ ಅಸಹಾಯಕರಾಗಿದ್ದು ಕುಟುಂಬದ ಆಧಾರವಾದ ಇವರ ಚಿಕಿತ್ಸೆಗೆ ಧನಸಹಾಯ ನೀಡುವಂತೆ ಕೋರಲಾಗಿದೆ.
ಬ್ಯಾಂಕ್ ಖಾತೆ ವಿವರ:
A/c number – 844016310001709
IFSC BKID0008440
Branch – Bank of India Mangalore
Google pay – 9535167049
Contact: 8971831945 (Yogish) 9535167049 (Prathap)

Related posts

ಸರಕಾರಿ ಜಾಗದಲ್ಲಿ ಕಾಂಪೌಂಡ್ ನಿರ್ಮಾಣ: ಬೆಳ್ತಂಗಡಿ ಕಂದಾಯ ಇಲಾಖೆಯಿಂದ ತೆರವು ಕಾರ್ಯಾಚರಣೆ

Suddi Udaya

ಮೇಲಂತಬೆಟ್ಟು ಪಾಲೆತ್ತಾಡಿಗುತ್ತು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿಯಿಂದ ಮೆಸ್ಕಾಂ ಅಧ್ಯಕ್ಷ ಕೆ‌.ಹರೀಶ್ ಕುಮಾರ್ ಭೇಟಿ

Suddi Udaya

ಅಳದಂಗಡಿ: ಜನಮಂಗಳ ಕಾರ್ಯಕ್ರದಡಿ ವಿಲ್ ಚೇರ್ ವಿತರಣೆ

Suddi Udaya

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಅಳದಂಗಡಿಯಲ್ಲಿ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ ಅಂಡ್ ಲಾಡ್ಜಿಂಗ್ ಲೋಕಾರ್ಪಣೆ

Suddi Udaya
error: Content is protected !!