July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಕುವೆಟ್ಟು ಹೊನ್ನಪ್ಪ ಪೂಜಾರಿಯವರ ಚಿಕಿತ್ಸೆಗೆ ನೆರವಾಗಿ

ಕುವೆಟ್ಟು ಗ್ರಾಮದ ನೇರಳಕಟ್ಟೆ ನಿವಾಸಿ ಹೊನ್ನಪ್ಪ ಪೂಜಾರಿಯವರು (49 ವರ್ಷ)ರವರು ಕಳೆದ 5 ವರ್ಷದಿಂದ ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತಿದ್ದು ಒಂದು ಕೈ ಮತ್ತು ಕಾಲು ಸ್ವಾದಿನವನ್ನು ಕಳೆದುಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಂಡಿರುತ್ತಾರೆ.

2 ವರ್ಷದಿಂದ ಒಂದು ವಾರದಲ್ಲಿ 2 ಬಾರಿ ಡೈಯಲಿಸಿಸ್ ಚಿಕಿತ್ಸೆ ನಡೆಯುತ್ತಿದ್ದು ಅದಕ್ಕೆ ಅಳವಡಿಸಿದ ಪೈಪ್ ಎದೆಯಲ್ಲಿ ಮುರಿತಗೊಂಡಿದ್ದು ಆಪರೇಷನ್ ಮಾಡಬೇಕೆಂದು ವೈದ್ಯರು ತಿಳಿಸಿರುತ್ತಾರೆ. ಈಗಾಗಲೇ 10 ಲಕ್ಷಕಿಂತ ಹೆಚ್ಚು ಖರ್ಚಾಗಿದ್ದು ಮುಂದಿನ ಖರ್ಚು ವೆಚ್ಚ ಭರಿಸಲು ಕುಟುಂಬ ಅಸಹಾಯಕರಾಗಿದ್ದು ಕುಟುಂಬದ ಆಧಾರವಾದ ಇವರ ಚಿಕಿತ್ಸೆಗೆ ಧನಸಹಾಯ ನೀಡುವಂತೆ ಕೋರಲಾಗಿದೆ.
ಬ್ಯಾಂಕ್ ಖಾತೆ ವಿವರ:
A/c number – 844016310001709
IFSC BKID0008440
Branch – Bank of India Mangalore
Google pay – 9535167049
Contact: 8971831945 (Yogish) 9535167049 (Prathap)

Related posts

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿನ ನಿವೃತ್ತ ಪ್ರಾಚಾರ್ಯ ನೋಬರ್ಟ್ ಮಾರ್ಟಿಸ್ ರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಶ್ರೀ.ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಸಿಬಿಎಸ್ಸಿ ಉಜಿರೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ. 100 ಫಲಿತಾಂಶ

Suddi Udaya

ಧರ್ಮಸ್ಥಳ: ನಮ್ಮೂರು ನಮ್ಮ ಕೆರೆ ಸಮಿತಿ ಸದಸ್ಯರೊಂದಿಗೆ ಸಂವಾದ ಹಾಗೂ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

Suddi Udaya

ಮುಂಡ್ರುಪ್ಪಾಡಿ: ಶಾಲೆತಡ್ಕ ರಾಮಣ್ಣ ಗೌಡರ ಮನೆ ಹಾಗೂ ಕೊಟ್ಟಿಗೆಗೆ ಬಿದ್ದ ಮರ: ಅಪಾರ ಹಾನಿ

Suddi Udaya

ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ

Suddi Udaya
error: Content is protected !!