23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಕುವೆಟ್ಟು ಹೊನ್ನಪ್ಪ ಪೂಜಾರಿಯವರ ಚಿಕಿತ್ಸೆಗೆ ನೆರವಾಗಿ

ಕುವೆಟ್ಟು ಗ್ರಾಮದ ನೇರಳಕಟ್ಟೆ ನಿವಾಸಿ ಹೊನ್ನಪ್ಪ ಪೂಜಾರಿಯವರು (49 ವರ್ಷ)ರವರು ಕಳೆದ 5 ವರ್ಷದಿಂದ ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತಿದ್ದು ಒಂದು ಕೈ ಮತ್ತು ಕಾಲು ಸ್ವಾದಿನವನ್ನು ಕಳೆದುಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಂಡಿರುತ್ತಾರೆ.

2 ವರ್ಷದಿಂದ ಒಂದು ವಾರದಲ್ಲಿ 2 ಬಾರಿ ಡೈಯಲಿಸಿಸ್ ಚಿಕಿತ್ಸೆ ನಡೆಯುತ್ತಿದ್ದು ಅದಕ್ಕೆ ಅಳವಡಿಸಿದ ಪೈಪ್ ಎದೆಯಲ್ಲಿ ಮುರಿತಗೊಂಡಿದ್ದು ಆಪರೇಷನ್ ಮಾಡಬೇಕೆಂದು ವೈದ್ಯರು ತಿಳಿಸಿರುತ್ತಾರೆ. ಈಗಾಗಲೇ 10 ಲಕ್ಷಕಿಂತ ಹೆಚ್ಚು ಖರ್ಚಾಗಿದ್ದು ಮುಂದಿನ ಖರ್ಚು ವೆಚ್ಚ ಭರಿಸಲು ಕುಟುಂಬ ಅಸಹಾಯಕರಾಗಿದ್ದು ಕುಟುಂಬದ ಆಧಾರವಾದ ಇವರ ಚಿಕಿತ್ಸೆಗೆ ಧನಸಹಾಯ ನೀಡುವಂತೆ ಕೋರಲಾಗಿದೆ.
ಬ್ಯಾಂಕ್ ಖಾತೆ ವಿವರ:
A/c number – 844016310001709
IFSC BKID0008440
Branch – Bank of India Mangalore
Google pay – 9535167049
Contact: 8971831945 (Yogish) 9535167049 (Prathap)

Related posts

ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಚಂದ್ರಿಕಾ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಅವಶೇಷಗಳು

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಸೇವಾ ನಿವೃತ್ತಿ

Suddi Udaya

ಮೂಡುಕೋಡಿ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ 3ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆ ಜಾಮೀನು ಸಿಕ್ಕರೂ ಬಿಡುಗಡೆಯಾಗದ ಚಿನ್ನಯ್ಯ

Suddi Udaya
error: Content is protected !!