July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೂ.13: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ದೃಷ್ಟಿ 2025 ಕಾರ್ಯಾಗಾರ

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ದೃಷ್ಟಿ 2025 ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ದೃಷ್ಟಿಕೋನ ಕಾರ್ಯಕ್ರಮ ಜೂ. 13 ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ.

ಸಂಪನ್ಮೂಲ ವ್ಯಕ್ತಿಯಾಗಿ ಜೆಸಿಐ ಪಿಎಸ್ ಮತ್ತು ಪ್ರಧಾನ ತರಬೇತುದಾರರು ನಿವೃತ್ತ ಪ್ರಾಂಶುಪಾಲರು ಪ್ರೊ. ಬಿ.ವಿ. ಸೂರ್ಯ ನಾರಾಯಣ ಕೆ ವಹಿಸಲಿದ್ದಾರೆ.


ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ ಅಧ್ಯಕ್ಷತೆ ವಹಿಸಲಿದ್ದಾರೆ.

Related posts

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಲಾರಿ ಮತ್ತು ಕಾರು ಡಿಕ್ಕಿ: ನಾಲ್ವರಿಗೆ ಗಾಯ

Suddi Udaya

ಶಿರ್ಲಾಲು ರಿಕ್ಷಾ ಚಾಲಕ -ಮಾಲಕ ಸಂಘದಿಂದ ಆಯುಧ ಪೂಜೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿಯಲ್ಲಿ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಣ್ಣೀರುಪಂತ: ಎರಡು ವರ್ಷದಿಂದ ಕಾಣೆಯಾದ ವ್ಯಕ್ತಿ ಪತ್ತೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ,ಪ್ರತಿಭಾ ಪುರಸ್ಕಾರ,ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
error: Content is protected !!