25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೂ.13: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ದೃಷ್ಟಿ 2025 ಕಾರ್ಯಾಗಾರ

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ದೃಷ್ಟಿ 2025 ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ದೃಷ್ಟಿಕೋನ ಕಾರ್ಯಕ್ರಮ ಜೂ. 13 ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ.

ಸಂಪನ್ಮೂಲ ವ್ಯಕ್ತಿಯಾಗಿ ಜೆಸಿಐ ಪಿಎಸ್ ಮತ್ತು ಪ್ರಧಾನ ತರಬೇತುದಾರರು ನಿವೃತ್ತ ಪ್ರಾಂಶುಪಾಲರು ಪ್ರೊ. ಬಿ.ವಿ. ಸೂರ್ಯ ನಾರಾಯಣ ಕೆ ವಹಿಸಲಿದ್ದಾರೆ.


ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ ಅಧ್ಯಕ್ಷತೆ ವಹಿಸಲಿದ್ದಾರೆ.

Related posts

ಬೆಂಗಳೂರು ಬಿಲ್ಲವ ಅಸೋಸಿಯೇಷನ್ ನಿಂದ ಪೀತಾಂಬರ ಹೆರಾಜೆ ಅವರಿಗೆ ಅಭಿನಂದನೆ

Suddi Udaya

ಶಿಶಿಲ: ಸೃಷ್ಟಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya

ನಾಳೆ (ಮೇ 7): ಬೆಳ್ತಂಗಡಿ ತಾಲೂಕಿನ ವಿವಿಧೆಡೆ ವಿದ್ಯುತ್ ನಿಲುಗಡೆ

Suddi Udaya
error: Content is protected !!