September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೂ.13: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ದೃಷ್ಟಿ 2025 ಕಾರ್ಯಾಗಾರ

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ದೃಷ್ಟಿ 2025 ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ದೃಷ್ಟಿಕೋನ ಕಾರ್ಯಕ್ರಮ ಜೂ. 13 ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ.

ಸಂಪನ್ಮೂಲ ವ್ಯಕ್ತಿಯಾಗಿ ಜೆಸಿಐ ಪಿಎಸ್ ಮತ್ತು ಪ್ರಧಾನ ತರಬೇತುದಾರರು ನಿವೃತ್ತ ಪ್ರಾಂಶುಪಾಲರು ಪ್ರೊ. ಬಿ.ವಿ. ಸೂರ್ಯ ನಾರಾಯಣ ಕೆ ವಹಿಸಲಿದ್ದಾರೆ.


ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ ಅಧ್ಯಕ್ಷತೆ ವಹಿಸಲಿದ್ದಾರೆ.

Related posts

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರಕ್ಕೆ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರ ಭೇಟಿ

Suddi Udaya

ಗುರುವಾಯನಕೆರೆ :ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಓರಿಯೆಂಟೇಶನ್

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ರಘುರಾಮ ಶೆಟ್ಟಿ, ಸಾಧನಾ ಕಾರ್ಯದರ್ಶಿಯಾಗಿ ಅಮಿತಾನಂದ ಹೆಗ್ಡೆ ಆಯ್ಕೆ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಸಾಂತಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಕಲ್ಮಂಜ: ಪುಟಾಣಿ ಮಕ್ಕಳ ನೂತನ ‘ಸದಾಶಿವೇಶ್ವರ’ ಭಜನಾ ತಂಡ ರಚನೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯನಂದ ಪೂಜಾರಿ: ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

Suddi Udaya
error: Content is protected !!