30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “ಬಾಲ ಕಾರ್ಮಿಕತೆ ಮುಕ್ತ ” ದಿನಾಚರಣೆ

ತಣ್ಣೀರುಪಂತ : ಅರಿವು ಕೇಂದ್ರ ಗ್ರಂಥಾಲಯ ಹಾಗೂ ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “”ಬಾಲ ಕಾರ್ಮಿಕತೆ ಮುಕ್ತ “ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ ವರ್ಗ, ಎಂ ಬಿ ಕೆ, ಆಶಾ ಕಾರ್ಯಕರ್ತೆಯರು, ವಲಯ ಆರೋಗ್ಯಧಿಕಾರಿ, ಸಿ.ಹೆಚ್ ಒ ಪಾಲ್ಗೊಂಡು ಬಾಲಕಾರ್ಮಿಕತೆ / ಕಿಶೋರ ಕಾರ್ಮಿಕ ಮುಕ್ತ ಬಗ್ಗೆ ಮಾತನಾಡಿದರು .

ಪಂಚಾಯತ್ ಸಿಬ್ಬಂದಿಯು “”ವಿಶ್ವ ಬಾಲ ಕಾರ್ಮಿಕ ವಿರೋಧಿ” ಬದ್ಧತಾ ಪ್ರಮಾಣ ವಚನವನ್ನು ಬೋಧಿಸಿದರು..

Related posts

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಮಂಗಳಗಿರಿ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನ ಇದರ ವತಿಯಿಂದ ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸುದೀರ್ಘಾವಧಿ ಸೇವೆ ಸಲ್ಲಿಸಿರುವ ಚಂದು ನಾಯ್ಕರಿಗೆ ಸನ್ಮಾನ

Suddi Udaya

ಕಾಯರ್ತಡ್ಕ: ಇತ್ತೀಚೆಗೆ ನಿಧನರಾದ ಕುಶಾಲಪ್ಪ ನಾಯ್ಕ ರವರ ಮನೆಗೆ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭೇಟಿ

Suddi Udaya

ಧರ್ಮಸ್ಥಳ : ಮುಳಿಕ್ಕಾರು ನಿವಾಸಿ ವಿನುತ ನೇಣುಬಿಗಿದು ಆತ್ಮಹತ್ಯೆ

Suddi Udaya

ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ವಕೀಲರಾದ ಲಕ್ಷ್ಮೀ ಅಯ್ಯಂಗಾರ್ ಭೇಟಿ

Suddi Udaya
error: Content is protected !!