September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಕಲ್ಮಂಜ: ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಕಮಿಟಿ ನಿಡಿಗಲ್ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯು ಮದರಸ ಹಾಲ್ ನಲ್ಲಿ ನಡೆಯಿತು.

ನೂತನ ಸಮಿತಿಯ ಅಧ್ಯಕ್ಷರಾಗಿ ಎನ್.ಎಮ್. ರಿಯಾಜ್, ಉಪಾಧ್ಯಕ್ಷರಾಗಿ ಮಿರ್ಷಾದ್ , ಕಾರ್ಯದರ್ಶಿಯಾಗಿ ಸೈಫುಲ್ಲ, ಜೊತೆಕಾರ್ಯದರ್ಶಿಯಾಗಿ ರಿಯಾಜ್ ಎನ್., ಖಜಾಂಜಿಯಾಗಿ ನಝಿರ್, ಲೆಕ್ಕ ಪರಿಶೋಧಕರಾಗಿ ಸ್ವಾಲಿಹ್ , ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ತೌಸೀಫ್ , ಬಿ.ಎನ್. ಸಲೀಂ, ಆಸೀಫ್ ಬಿ ಇವರನ್ನು ಆಯ್ಕೆಮಾಡಲಾಯಿತು.

ಜಮಾತ್ ಕಮಿಟಿಯ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಹಾಗೂ ಯಂಗ್ ಮೆನ್ಸ್ ಕಮಿಟಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಅಂತರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಎಸ್‌ಡಿಎಂ ಶಾಲಾ ವಿದ್ಯಾರ್ಥಿನಿ ಅನೀಶ ಆರೋಲ್‌ಗೆ ಚಿನ್ನದ ಪದಕ

Suddi Udaya

ರಾಜ್ಯದ ಜನತೆಗೆ ಸಮಸ್ಯೆಗಳು ಎದುರಾಗದ್ದಂತೆ ಆಡಳಿತ ನಡೆಸಬೇಕು: ಕುಶಾಲಪ್ಪ ಗೌಡ ಪೂವಾಜೆ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಮನೆಗೆ ತಹಶೀಲ್ದಾರ್ ಭೇಟಿ: ಅಜ್ಜಿಗೆ ವಾಸ್ತವ್ಯ ದೃಢೀಕರಣ ಪತ್ರ, ಆಹಾರ ಸಾಮಾಗ್ರಿ ಕಿಟ್ ವಿತರಣೆ: ಸುದ್ದಿ ಉದಯ ಸ್ಪೆಷಲ್ ರಿಪೋರ್ಟ್ Effect

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ವಿಘ್ನೇಶ್ವರ ಭಜನಾ ಮಂದಿರದಿಂದ ಪಾದಯಾತ್ರೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಅವಿನಾಶ್, ಕಾರ್ಯದರ್ಶಿ ತಿಲಕ್ ರಾಜ್

Suddi Udaya
error: Content is protected !!