September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಮಡಂತ್ಯಾರು : 36ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಮಡಂತ್ಯಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಮಡಂತ್ಯಾರು ಗಣಪತಿ ಮಂಟಪದಲ್ಲಿ ಜೂ. 11 ರಂದು ನಡೆಯಿತು.

ಅಧ್ಯಕ್ಷರಾಗಿ ಪ್ರಶಾಂತ್ ಎಂ ಪಾರೆಂಕಿ ಇವರು ಸರ್ವನುಮತದಿಂದ ಪುನರ್ ಆಯ್ಕೆ ಮಾಡಲಾಯಿತು.

ಕಾರ್ಯದರ್ಶಿಯಾಗಿ ಶರತ್ ಗೌಡ ಹಟ್ಟತ್ತೊಡಿ, ಕೋಶಾಧಿಕಾರಿಯಾಗಿ ಯತೀಶ್ ಕುಲಾಲ್ ನಡಿಬೊಟ್ಟು, ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಉಪಾಧ್ಯಕ್ಷರಾಗಿ ಅಜಯ್ ಶೆಟ್ಟಿ ಭಂಡಾರಿಗುಡ್ಡೆ , ಉಮೇಶ್ ಕೋಟೆ , ರಕ್ಷಿತ್ ಪೂಜಾರಿ ಕೊಡ್ಲಕ್ಕೆ, ಜತೆ ಕಾರ್ಯದರ್ಶಿಗಳಾಗಿ ಗೋಪಾಲಕೃಷ್ಣ ಶೆಟ್ಟಿ ನೆತ್ತರ , ರಕ್ಷಿತ್ ಕುಲಾಲ್ ಮಡಂತ್ಯಾರು, ಕ್ರೀಡಾ ಕಾರ್ಯದರ್ಶಿಯಾಗಿ ಸಂಜೀತ್ ಶೆಟ್ಟಿ ಮುಗೇರೊಡಿ , ಸುಭಾಷ್ ಹಾರಬೆ, ಗೌರವ ಸಲಹೆಗರಾರಾಗಿ ಕೆ. ಪ್ರಭಾಕರ ಬಂಗೇರ, ಸಂಜೀವ ಶೆಟ್ಟಿ ಮುಗೇರೊಡಿ, ರತ್ನಾಕರ ಶೆಟ್ಟಿ ಮೂಡಯೂರು, ತುಳಸಿ ಜಿ ಹಾರಾಬೆ, ನಾರಾಯಣ ಪೂಜಾರಿ ಬಳ್ಳಮಂಜ
ಇವರನ್ನು ಸಮಿತಿಯ ಸದಸ್ಯರ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶಾಲಾರಂಭದ ಸಂಭ್ರಮ

Suddi Udaya

ವೇಣೂರಿನ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ದಿ.ವಸಂತ ಬಂಗೇರರ ಪರವಾಗಿ ಪತ್ನಿ ಸುಜೀತಾ ವಿ. ಬಂಗೇರರಿಗೆ ಅಭಿನಂದನೆ

Suddi Udaya

ಬೂಡುಜಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 10 ಡಿವಿಡೆಂಟ್

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ಯಸ್ಕಾವ ಕಂಪೆನಿಯ ವತಿಯಿಂದ ಉಪಕರಣಗಳ ಹಸ್ತಾಂತರ

Suddi Udaya

ಅಳದಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶಿಕ್ಷಕಿ ಮಾಲತಿ ಶಿಶಿಲ ರವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

Suddi Udaya
error: Content is protected !!