25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಮಡಂತ್ಯಾರು : 36ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಮಡಂತ್ಯಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಮಡಂತ್ಯಾರು ಗಣಪತಿ ಮಂಟಪದಲ್ಲಿ ಜೂ. 11 ರಂದು ನಡೆಯಿತು.

ಅಧ್ಯಕ್ಷರಾಗಿ ಪ್ರಶಾಂತ್ ಎಂ ಪಾರೆಂಕಿ ಇವರು ಸರ್ವನುಮತದಿಂದ ಪುನರ್ ಆಯ್ಕೆ ಮಾಡಲಾಯಿತು.

ಕಾರ್ಯದರ್ಶಿಯಾಗಿ ಶರತ್ ಗೌಡ ಹಟ್ಟತ್ತೊಡಿ, ಕೋಶಾಧಿಕಾರಿಯಾಗಿ ಯತೀಶ್ ಕುಲಾಲ್ ನಡಿಬೊಟ್ಟು, ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಉಪಾಧ್ಯಕ್ಷರಾಗಿ ಅಜಯ್ ಶೆಟ್ಟಿ ಭಂಡಾರಿಗುಡ್ಡೆ , ಉಮೇಶ್ ಕೋಟೆ , ರಕ್ಷಿತ್ ಪೂಜಾರಿ ಕೊಡ್ಲಕ್ಕೆ, ಜತೆ ಕಾರ್ಯದರ್ಶಿಗಳಾಗಿ ಗೋಪಾಲಕೃಷ್ಣ ಶೆಟ್ಟಿ ನೆತ್ತರ , ರಕ್ಷಿತ್ ಕುಲಾಲ್ ಮಡಂತ್ಯಾರು, ಕ್ರೀಡಾ ಕಾರ್ಯದರ್ಶಿಯಾಗಿ ಸಂಜೀತ್ ಶೆಟ್ಟಿ ಮುಗೇರೊಡಿ , ಸುಭಾಷ್ ಹಾರಬೆ, ಗೌರವ ಸಲಹೆಗರಾರಾಗಿ ಕೆ. ಪ್ರಭಾಕರ ಬಂಗೇರ, ಸಂಜೀವ ಶೆಟ್ಟಿ ಮುಗೇರೊಡಿ, ರತ್ನಾಕರ ಶೆಟ್ಟಿ ಮೂಡಯೂರು, ತುಳಸಿ ಜಿ ಹಾರಾಬೆ, ನಾರಾಯಣ ಪೂಜಾರಿ ಬಳ್ಳಮಂಜ
ಇವರನ್ನು ಸಮಿತಿಯ ಸದಸ್ಯರ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.

Related posts

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಞವಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಉದ್ಘಾಟನೆ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ ಕಾರ್ಯಕ್ರಮ

Suddi Udaya

ತುಳುವೆರೆ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್. ಜೆ. ಮತದಾನ

Suddi Udaya

ಬಿ.ವಿ.ಎಫ್. ಬೆಳ್ತಂಗಡಿ ತಾ. ಘಟಕದಿಂದ ’ಭಾರತೀಯ ಸಂವಿಧಾನ ದಿನಾಚರಣೆ’

Suddi Udaya

ಅ.20 : ಬೆಳಾಲಿನಲ್ಲಿ ಯುವಸಿರಿ- ರೈತ ಭಾರತದ ಐಸಿರಿ: 5೦೦ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ನೇಜಿನಾಟಿ

Suddi Udaya
error: Content is protected !!