23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಮಡಂತ್ಯಾರು : 36ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಮಡಂತ್ಯಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಮಡಂತ್ಯಾರು ಗಣಪತಿ ಮಂಟಪದಲ್ಲಿ ಜೂ. 11 ರಂದು ನಡೆಯಿತು.

ಅಧ್ಯಕ್ಷರಾಗಿ ಪ್ರಶಾಂತ್ ಎಂ ಪಾರೆಂಕಿ ಇವರು ಸರ್ವನುಮತದಿಂದ ಪುನರ್ ಆಯ್ಕೆ ಮಾಡಲಾಯಿತು.

ಕಾರ್ಯದರ್ಶಿಯಾಗಿ ಶರತ್ ಗೌಡ ಹಟ್ಟತ್ತೊಡಿ, ಕೋಶಾಧಿಕಾರಿಯಾಗಿ ಯತೀಶ್ ಕುಲಾಲ್ ನಡಿಬೊಟ್ಟು, ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಉಪಾಧ್ಯಕ್ಷರಾಗಿ ಅಜಯ್ ಶೆಟ್ಟಿ ಭಂಡಾರಿಗುಡ್ಡೆ , ಉಮೇಶ್ ಕೋಟೆ , ರಕ್ಷಿತ್ ಪೂಜಾರಿ ಕೊಡ್ಲಕ್ಕೆ, ಜತೆ ಕಾರ್ಯದರ್ಶಿಗಳಾಗಿ ಗೋಪಾಲಕೃಷ್ಣ ಶೆಟ್ಟಿ ನೆತ್ತರ , ರಕ್ಷಿತ್ ಕುಲಾಲ್ ಮಡಂತ್ಯಾರು, ಕ್ರೀಡಾ ಕಾರ್ಯದರ್ಶಿಯಾಗಿ ಸಂಜೀತ್ ಶೆಟ್ಟಿ ಮುಗೇರೊಡಿ , ಸುಭಾಷ್ ಹಾರಬೆ, ಗೌರವ ಸಲಹೆಗರಾರಾಗಿ ಕೆ. ಪ್ರಭಾಕರ ಬಂಗೇರ, ಸಂಜೀವ ಶೆಟ್ಟಿ ಮುಗೇರೊಡಿ, ರತ್ನಾಕರ ಶೆಟ್ಟಿ ಮೂಡಯೂರು, ತುಳಸಿ ಜಿ ಹಾರಾಬೆ, ನಾರಾಯಣ ಪೂಜಾರಿ ಬಳ್ಳಮಂಜ
ಇವರನ್ನು ಸಮಿತಿಯ ಸದಸ್ಯರ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.

Related posts

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ,

Suddi Udaya

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಮಾಜಮುಖಿ ಚಿಂತನೆಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಸ್ತುತ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಮತ್ತು ಆಡಳಿತ ಮಂಡಳಿಯ ಸದಸ್ಯರಿಂದ ನಾಳೆ ಪ್ರಶಸ್ತಿ ಸ್ವೀಕಾರ

Suddi Udaya

ಅಯೋಧ್ಯೆ ಸಂಭ್ರಮಾಚರಣೆ ಸಂದರ್ಭ ಬಡಗಕಾರಂದೂರು ಗ್ರಾಮದ ಬಿಕ್ಕಿರ ನಿವಾಸಿಗಳಿಂದ ತಮ್ಮ ವಾಸಸ್ಥಳದ ಪರಿಸರವನ್ನು ರಾಮನಗರ ಎಂಬ ನಾಮಕರಣ

Suddi Udaya

ಶ್ರೀ ಧ.ಮಂ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಬಾಷ್ (BOSCH) ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಔದ್ಯೋಗಿಕ ನೇರ ಸಂದರ್ಶನ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಪ.ಜಾತಿ ಪ. ಪಂಗಡದ ಹಿತರಕ್ಷಣಾ ಸಮಿತಿ ಸಭೆ

Suddi Udaya

ಪಡ್ಡಂದಡ್ಕ ಅಬ್ದುಲ್ ರಹಿಮಾನ್ ನಿಧನ

Suddi Udaya
error: Content is protected !!