25 C
ಪುತ್ತೂರು, ಬೆಳ್ತಂಗಡಿ
June 14, 2025
Uncategorized

ಕೃಷಿಕ ಶೀನಪ್ಪ ಗೌಡ ಪಣಿಕ್ಕಲ್ ನಿಧನ

ಮಲವಂತಿಗೆ: ಕಡು ಬಡತನ ಹೊಂದಿರುವ ಮಲವಂತಿಗೆ ಗ್ರಾಮದ ಕೃಷಿಕರಾದ ಶೀನಪ್ಪ ಗೌಡ ಪಣಿಕ್ಕಲ್
(48ವ) ಜೂ.12ರಂದು ನಿಧನರಾದರು.

ಕಳೆದ 6 ತಿಂಗಳ ಹಿಂದೆ ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿರುವ ಸಮಯದಲ್ಲಿ ಆಕಸ್ಮಿಕವಾಗಿ ಬಿದ್ದು ಹೊಟ್ಟೆಯ ಭಾಗಕ್ಕೆ ಪೆಟ್ಟು ತಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.
ತಮ್ಮ ಅರೋಗ್ಯ ಸಮಸ್ಯೆ ಕಡಿಮೆ ಆದ ಬಳಿಕ ಕೃಷಿ ತೋಟವನ್ನೇ ನಂಬಿರುವ ಇವರು ತಮ್ಮ ಕೃಷಿ ತೋಟದಲ್ಲಿ ಕೆಲಸ ಮಾಡುತ್ತಿರುವ ಸಮಯದಲ್ಲಿ ಅದೇ ಭಾಗದಲ್ಲಿ ಸಮಸ್ಯೆ ಉಲ್ಬಣಗೊಂಡು ಕೃಷಿಕ ಶೀನಪ್ಪ ಗೌಡ ಪಣಿಕ್ಕಲ್ ಜೂ.12 ರಂದು ನಿಧನರಾಗಿದ್ದಾರೆ.
ಮೃತರು ಪತ್ನಿ , ಓವ೯ ಪುತ್ರಿ ಬಂಧು, ವಗ೯ದವರನ್ನು ಅಗಲಿದ್ದಾರೆ.

Related posts

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಅಧಿಕಾರಿಗಳಿಂದ ಅನಿರ್ದಿಷ್ಟ ಅವಧಿ ಮುಷ್ಕರ

Suddi Udaya

ವಾಣಿ ಕಾಲೇಜಿನಲ್ಲಿ ಕ್ವಾಟ್ರಿಕ್ಸ್-2k24 ಐಟಿ ಫೆಸ್ಟ್

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ. ಶಾಲಾ ವಿದ್ಯಾರ್ಥಿ ಅಭಿಷೇಕ್ ತಾಲೂಕಿಗೆ ಪ್ರಥಮ

Suddi Udaya

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ : ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya
error: Content is protected !!