23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕೃಷಿಕ ಶೀನಪ್ಪ ಗೌಡ ಪಣಿಕ್ಕಲ್ ನಿಧನ

ಮಲವಂತಿಗೆ: ಕಡು ಬಡತನ ಹೊಂದಿರುವ ಮಲವಂತಿಗೆ ಗ್ರಾಮದ ಕೃಷಿಕರಾದ ಶೀನಪ್ಪ ಗೌಡ ಪಣಿಕ್ಕಲ್
(48ವ) ಜೂ.12ರಂದು ನಿಧನರಾದರು.

ಕಳೆದ 6 ತಿಂಗಳ ಹಿಂದೆ ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿರುವ ಸಮಯದಲ್ಲಿ ಆಕಸ್ಮಿಕವಾಗಿ ಬಿದ್ದು ಹೊಟ್ಟೆಯ ಭಾಗಕ್ಕೆ ಪೆಟ್ಟು ತಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.
ತಮ್ಮ ಅರೋಗ್ಯ ಸಮಸ್ಯೆ ಕಡಿಮೆ ಆದ ಬಳಿಕ ಕೃಷಿ ತೋಟವನ್ನೇ ನಂಬಿರುವ ಇವರು ತಮ್ಮ ಕೃಷಿ ತೋಟದಲ್ಲಿ ಕೆಲಸ ಮಾಡುತ್ತಿರುವ ಸಮಯದಲ್ಲಿ ಅದೇ ಭಾಗದಲ್ಲಿ ಸಮಸ್ಯೆ ಉಲ್ಬಣಗೊಂಡು ಕೃಷಿಕ ಶೀನಪ್ಪ ಗೌಡ ಪಣಿಕ್ಕಲ್ ಜೂ.12 ರಂದು ನಿಧನರಾಗಿದ್ದಾರೆ.
ಮೃತರು ಪತ್ನಿ , ಓವ೯ ಪುತ್ರಿ ಬಂಧು, ವಗ೯ದವರನ್ನು ಅಗಲಿದ್ದಾರೆ.

Related posts

ವಯೋ ನಿವೃತಿಯಾದ ವೇಣೂರು ಪಶು ಚಿಕಿತ್ಸಾಲಯದ ಜಾನುವಾರು ಅಧಿಕಾರಿ ಸುಕೀರ್ತಿ ಜೈನ್ ರಿಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಗಣರಾಜ್ಯೋತ್ಸವ

Suddi Udaya

ಪಾಡ್ದನ,ಸಂಧೀ ಮುಂತಾದ ಅನೇಕ ಜನಪದೀಯ ಸಾಂಸ್ಕೃತಿಕ ಬೇರುಗಳು ಮುಂದಿನ ತಲೆಮಾರಿಗೆ ತಿಳಿಸುವ ನಿಟ್ಟಿನಲ್ಲಿ ಹೆಗ್ಗೋಡಿನ ನೀನಾಸಂ ,ರಂಗಾಯಣದಂತಹ ರಂಗ ಶಾಲೆ ತೆರೆಯುವ ಯೋಚನೆ: ಸಂಪತ್ ಬಿ ಸುವರ್ಣ

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!