23.4 C
ಪುತ್ತೂರು, ಬೆಳ್ತಂಗಡಿ
June 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಬೆಳ್ತಂಗಡಿ ತಾ.ಪಂ. ನಲ್ಲಿ ಬಾಲ ಕಾರ್ಮಿಕ ನಿರ್ಮೂಲನೆ ಕುರಿತು ಪ್ರಮಾಣ ವಚನ

ಬೆಳ್ತಂಗಡಿ: ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಸರ್ಕಾರದ ಆದೇಶದಂತೆ ಇಂದು(ಜೂ.12) ಬೆಳ್ತಂಗಡಿ ತಾಲೂಕು ಪಂಚಾಯತಿಯಲ್ಲಿ ಬಾಲ ಕಾರ್ಮಿಕ ನಿರ್ಮೂಲನೆ ಕುರಿತು ಪ್ರಮಾಣ ವಚನವನ್ನು ಸ್ವೀಕಾರ ಮಾಡಲಾಯಿತು.


ತಾಲೂಕು ಪಂಚಾಯತ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸಹಾಯಕ ನಿರ್ದೇಶಕರಾದ ಶ್ರೀಮತಿ ಸಫನಾ ಪ್ರಮಾಣ ವಚನ ಬೋಧಿಸಿದರು.

ಈ ಕಾರ್ಯಕ್ರಮದಲ್ಲಿ ಪಂಚಾಯತ್ ಕಾರ್ಯದರ್ಶಿ, ಸಿಬ್ಬಂದಿ ವರ್ಗ ಹಾಗೂ ಮಕ್ಕಳು ಉಪಸ್ಥಿತರಿದ್ದರು..

Related posts

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಧರ್ಮಸ್ಥಳದಲ್ಲಿ “ರಾಜ್ಯಸಭೆಯಲ್ಲಿ ರಾಜರ್ಷಿ” ಕೃತಿ ಬಿಡುಗಡೆ

Suddi Udaya

ಕಾಪು ಹೊಸ ಮಾರಿಗುಡಿ ನವದುರ್ಗ ಲೇಖನ ಯಜ್ಞಕ್ಕೆ ಚಾಲನೆ: ಬೆಳ್ತಂಗಡಿ ಸಮಿತಿಯ ಪ್ರಮುಖರು ಭಾಗಿ

Suddi Udaya

ಜನರ ಬಳಿಗೆ ತಾಲೂಕು ಆಡಳಿತ : ನಾರಾವಿಯಲ್ಲಿ ಶಾಸಕರ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ ಆರಂಭ

Suddi Udaya

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ: ಗುರುವಾಯನಕೆರೆ ಎರ್ಡೂರು ಬಳಿ ‘ಶ್ರೀರಾಮನಗರ’ ನಾಮಫಲಕ ಅನಾವರಣ

Suddi Udaya
error: Content is protected !!