23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಪುತ್ತೂರಿನ ಉದ್ಯಮಿ ದಿನೇಶ್ ರೈ ರವರಿಂದ 75 ಕೆ.ಜಿ.ಯ ಘಂಟೆ ಸಮರ್ಪಣೆ

ಕೊಕ್ಕಡ: ಬಯಲು ಆಲಯ ಗಣಪ ಎಂದೇ ಪ್ರಸಿದ್ಧಿ ಹೊಂದಿರುವ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ 75 ಕೆ.ಜಿ.ಯ ಘಂಟೆಯನ್ನು ಪುತ್ತೂರಿನ ಉದ್ಯಮಿ ದಿನೇಶ್ ರೈ ಮೊಡಪ್ಪಾಡಿಮೂಲೆ ಜೂ.10 ರಂದು ಅರ್ಪಿಸಿದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಸೌತಡ್ಕ ದೇವಸ್ಥಾನಕ್ಕೆ ಘಂಟೆ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಅವರ ಕುಟುಂಬಸ್ಥರು ಮತ್ತು ಬಂಧು ಮಿತ್ರರು ಉಪಸ್ಥಿತರಿದ್ದರು.

Related posts

ವಿಜ್ಞಾನ ವಿಭಾಗದಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಫಾತಿಮ ನುಝೈರ

Suddi Udaya

ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿಯ ಧೃತೇಶ್ ಪಕ್ಕಳರಿಗೆ ಚಿನ್ನದ ಪದಕ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ಶಿಕ್ಷಕ ಯುವರಾಜ್ ರವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಮಂತ್ರಣ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಉದ್ಘಾಟನೆ

Suddi Udaya

ಮೇಲಂತಬೆಟ್ಟು ಶ್ರೀ ದೇವಿಭಗವತಿ ಅಮ್ಮನವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ : ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ

Suddi Udaya
error: Content is protected !!