July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಪುತ್ತೂರಿನ ಉದ್ಯಮಿ ದಿನೇಶ್ ರೈ ರವರಿಂದ 75 ಕೆ.ಜಿ.ಯ ಘಂಟೆ ಸಮರ್ಪಣೆ

ಕೊಕ್ಕಡ: ಬಯಲು ಆಲಯ ಗಣಪ ಎಂದೇ ಪ್ರಸಿದ್ಧಿ ಹೊಂದಿರುವ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ 75 ಕೆ.ಜಿ.ಯ ಘಂಟೆಯನ್ನು ಪುತ್ತೂರಿನ ಉದ್ಯಮಿ ದಿನೇಶ್ ರೈ ಮೊಡಪ್ಪಾಡಿಮೂಲೆ ಜೂ.10 ರಂದು ಅರ್ಪಿಸಿದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಸೌತಡ್ಕ ದೇವಸ್ಥಾನಕ್ಕೆ ಘಂಟೆ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಅವರ ಕುಟುಂಬಸ್ಥರು ಮತ್ತು ಬಂಧು ಮಿತ್ರರು ಉಪಸ್ಥಿತರಿದ್ದರು.

Related posts

ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಗ್ರಾಮ ಸಮಿತಿ ಉಜಿರೆ ವಾರ್ಷಿಕ ಮಹಾಸಭೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾರು ಅಪಘಾತ: ಉಜಿರೆಯ ಸರೋಜಿನಿ ಶೆಟ್ಟಿ ಮೃತ್ಯು

Suddi Udaya

ಬಂಗಾಡಿ ರವಿರಾಜ ಬಳ್ಳಾಲ್ ಅವರ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023

Suddi Udaya

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿ ಫಾತಿಮಾತ್ ರಾಫಿಯಾ ರಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!