23.4 C
ಪುತ್ತೂರು, ಬೆಳ್ತಂಗಡಿ
June 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಕೊಕ್ಕಡ ಶ್ರೀರಾಮ ಸೇವಾ ಮಂದಿರದ ನೂತನ ಪಾಕಶಾಲೆಗೆ ಧನಸಹಾಯ

ಕೊಕ್ಕಡ ಶ್ರೀರಾಮ ಸೇವಾ ಮಂದಿರದ ನೂತನ ಪಾಕಶಾಲೆಯ ಕಾಮಗಾರಿಯು ನಡೆಯುತ್ತಿದ್ದು ಇದರ ಸದುಪಯೋಗಕ್ಕಾಗಿ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಸೌತಡ್ಕ ಇದರ ವತಿಯಿಂದ ಸುಮಾರು ರೂ. 1,08,802 ಮೊತ್ತದ ಚೆಕ್ಕನ್ನು ಇಂದು(ಜೂ.12) ಶ್ರೀ ರಾಮ ಸೇವಾ ಮಂದಿರದಲ್ಲಿ ಮಹಾಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೃಷ್ಣ ಭಟ್ ಹಿತ್ತಿಲು ಹಾಗೂ ಸದಸ್ಯರಾದ ಧರ್ಣಪ್ಪ ಕೆಂಪಕೋಡಿ ಇವರು ಶ್ರೀ ರಾಮ ಸೇವಾ ಟ್ರಸ್ಟ್ ಕೊಕ್ಕಡ ಇದರ ಅಧ್ಯಕ್ಷ ಬಾಲಕೃಷ್ಣ ನೈಮಿಷ, ಕಾರ್ಯದರ್ಶಿ ಶಶಿ ಕೊಕ್ಕಡ, ಕೋಶಾಧಿಕಾರಿ ಪಣಿರಾಜ್ ಜೈನ್, ಸದಸ್ಯರಾದ ರೂಪೇಶ್ ಕುಮಾರ್, ಕೀರ್ತನ್ ಭಂಡಾರಿ ಇವರಿಗೆ ಹಸ್ತಾಂತರಿಸಿದರು.


ಈ ಹಿಂದೆಯೂ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಸೌತಡ್ಕ ಅನುದಾನವನ್ನು ನೀಡಿತ್ತು. ಹಾಗೂ ಅನೇಕ ಸೇವಾ ಕಾರ್ಯಗಳನ್ನು ಟ್ರಸ್ಟ್ ಮಾಡುತ್ತಾ ಬಂದಿರುತ್ತದೆ.

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳ್ತಂಗಡಿ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿಗಳು ಕವಾಲಿಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಶೇ. 97.29 ಫಲಿತಾಂಶ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರ

Suddi Udaya

ಪಟ್ರಮೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಿತೇಶ್ ಎನ್ ಪುತ್ರನ್ ವರ್ಗಾವಣೆ: ಪಂಚಾಯತ್ ವತಿಯಿಂದ ಹಾಗೂ ಒಕ್ಕೂಟದಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಅಳದಂಗಡಿ: ಉಚಿತ ನೇತ್ರ ಚಿಕಿತ್ಸಾ ಶಿಬಿರ

Suddi Udaya

ಮೇ 12 : ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ-ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya
error: Content is protected !!