September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ವತಿಯಿಂದ ಕೊಕ್ಕಡ ಶ್ರೀರಾಮ ಸೇವಾ ಮಂದಿರದ ನೂತನ ಪಾಕಶಾಲೆಗೆ ಧನಸಹಾಯ

ಕೊಕ್ಕಡ ಶ್ರೀರಾಮ ಸೇವಾ ಮಂದಿರದ ನೂತನ ಪಾಕಶಾಲೆಯ ಕಾಮಗಾರಿಯು ನಡೆಯುತ್ತಿದ್ದು ಇದರ ಸದುಪಯೋಗಕ್ಕಾಗಿ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಸೌತಡ್ಕ ಇದರ ವತಿಯಿಂದ ಸುಮಾರು ರೂ. 1,08,802 ಮೊತ್ತದ ಚೆಕ್ಕನ್ನು ಇಂದು(ಜೂ.12) ಶ್ರೀ ರಾಮ ಸೇವಾ ಮಂದಿರದಲ್ಲಿ ಮಹಾಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೃಷ್ಣ ಭಟ್ ಹಿತ್ತಿಲು ಹಾಗೂ ಸದಸ್ಯರಾದ ಧರ್ಣಪ್ಪ ಕೆಂಪಕೋಡಿ ಇವರು ಶ್ರೀ ರಾಮ ಸೇವಾ ಟ್ರಸ್ಟ್ ಕೊಕ್ಕಡ ಇದರ ಅಧ್ಯಕ್ಷ ಬಾಲಕೃಷ್ಣ ನೈಮಿಷ, ಕಾರ್ಯದರ್ಶಿ ಶಶಿ ಕೊಕ್ಕಡ, ಕೋಶಾಧಿಕಾರಿ ಪಣಿರಾಜ್ ಜೈನ್, ಸದಸ್ಯರಾದ ರೂಪೇಶ್ ಕುಮಾರ್, ಕೀರ್ತನ್ ಭಂಡಾರಿ ಇವರಿಗೆ ಹಸ್ತಾಂತರಿಸಿದರು.


ಈ ಹಿಂದೆಯೂ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಸೌತಡ್ಕ ಅನುದಾನವನ್ನು ನೀಡಿತ್ತು. ಹಾಗೂ ಅನೇಕ ಸೇವಾ ಕಾರ್ಯಗಳನ್ನು ಟ್ರಸ್ಟ್ ಮಾಡುತ್ತಾ ಬಂದಿರುತ್ತದೆ.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯಾನ್ ಕುಟುಂಬಸ್ಥರಿಂದ ಶ್ರೀ ಕೊಡಮಣಿತ್ತಾಯ ದೈವಕ್ಕೆ ಮರದ ಮಂಚ ಸಮರ್ಪಣೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಎಸ್‌.ಡಿ.ಸಿ.ಸಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಗೇರುಕಟ್ಟೆ: ಕಬಕದ ಇನೋವ ಕಾರು ಡಿಕ್ಕಿ: ಜೀವ ಉಳಿಸಿದ ಮಣ್ಣಿನ ದಿಣ್ಣೆ

Suddi Udaya

ಬೆಳ್ತಂಗಡಿ : ಹಳೇಕೋಟೆ ಬಳಿ ಪಿಕಪ್ ಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು ; ಮತ್ತೋರ್ವ ಗಂಭೀರ

Suddi Udaya

ಗೇರುಕಟ್ಟೆ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya
error: Content is protected !!