25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ನಾರಾಯಣ್ ಶೆಟ್ಟಿ ರವರಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ಆರ್ಥಿಕ ನೆರವು

ಬೆಳ್ತಂಗಡಿ: ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ಬೆಳ್ತಂಗಡಿ ತಾಲೂಕು ಪ್ರಿಂಟರ್ಸ್ ಅಶೋಸಿಯೇಷನ್ ನ ಜತೆಕಾರ್ಯದರ್ಶಿ ನಾರಾಯಣ್ ಶೆಟ್ಟಿ ( ನಿಸರ್ಗ ಪ್ರಿಂಟರ್ಸ್ ಸೋಮಂತಡ್ಕ ) ಇವರಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು ಒದಗಿಲಾಯಿತು.

ಮೂಡಬಿದ್ರೆಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡು ಮಂಗಳೂರಿನ ಎ. ಜೆ. ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೊಳಗಾಗಿ ಪ್ರಸ್ತುತ ಮೂಡಬಿದ್ರೆ ಮಿಜಾರಿನಲ್ಲಿ ಶುಶ್ರೂಷೆ ಪಡೆಯುತ್ತಿರುವ ನಾರಾಯಣ್ ಶೆಟ್ಟಿ (ನಿಸರ್ಗ ಪ್ರಿಂಟರ್ಸ್)ಇವರಲ್ಲಿಗೆ ತೆರಳಿ ಸಹಾಯಧನ ನೀಡಲಾಯಿತು.

ಈ ಸಂಧರ್ಭದಲ್ಲಿ ಅಶೋಸಿಯೇಶನ್ ಅಧ್ಯಕ್ಷ ವಸಂತ ಶೆಟ್ಟಿ ಶ್ರದ್ಧಾ, ಕೋಶಾಧಿಕಾರಿ ಬಾಲಕೃಷ್ಣ(ಅನುಪಮ ಪ್ರಿಂಟರ್ಸ್ ), ಉಪಾಧ್ಯಕ್ಷರಾದ ಅನಿಲ್ (ಅಕ್ಷರ ಪ್ರಿಂಟರ್ಸ್ ), ಜೋಬಿನ್ (ಪ್ರಿಂಟ್ ಪ್ಯಾಲೇಸ್ ) ಉಪಸ್ಥಿತರಿದ್ದರು.

ಅಶೋಸಿಯೇಶನ್ ಕಾರ್ಯದರ್ಶಿ ಅರ್ಪಣ್ ( ಪೂಂಜಶ್ರೀ ಪ್ರಿಂಟರ್ಸ್ ), ಉಪಾಧ್ಯಕ್ಷ ಸುದತ್ ಜೈನ್ (ಪಾರ್ಶ್ವನಾಥ್ ಪ್ರಿಂಟರ್ಸ್) ಹಿರಿಯ ಸಲಹೆಗಾರ ಶೇಖರ್ (ಮಂಜುಶ್ರೀ ಪ್ರಿಂಟರ್ಸ್ ), ಹಿರಿಯ ಸದಸ್ಯರಾದ ರತ್ನವರ್ಮ ಜೈನ್ (ರತ್ನಗಿರಿ ಪ್ರಿಂಟರ್ಸ್ ), ಸದಸ್ಯರುಗಳಾದ ರಾಮಕೃಷ್ಣ (ರಂಗೋಲಿ ಪ್ರಿಂಟರ್ಸ್ ), ಆಕಾಶ್ ( ಪೂಂಜಶ್ರೀ ಫ್ಲೆಕ್ಸ್ )ಪ್ರಸಾದ್ )ಮಧುರ ಪ್ರಿಂಟರ್ಸ್) ಸಹಕರಿಸಿದರು.

Related posts

ಮಿತ್ತಬಾಗಿಲು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ವತಿಯಿಂದ ಆರ್ಥಿಕ ಸಹಾಯ

Suddi Udaya

ಚುನಾವಣಾ ಕೇಂದ್ರದ ಎಡವಟ್ಟು: ಮತಗಟ್ಟೆ ಸಂಖ್ಯೆ ಬದಲಾವಣೆ: ಕೊಕ್ಕಡದಿಂದ ಮರ್ಕಂಜದ ಮಿತ್ತಡ್ಕಕ್ಕೆ ಬಂದು ಮತ ಚಲಾಯಿಸಿದ ಮತದಾರ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ 17ನೇ ವಷ೯ದ ಪಟ್ಟಾಭಿಷೇಕ ವರ್ಧಂತಿ

Suddi Udaya

ಉಜಿರೆ : ಎಸ್.ಡಿ.ಎಂ. ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ

Suddi Udaya

ಅಗ್ನಿಪಥ ಯೋಜನೆಯಡಿಯಲ್ಲಿ ಭಾರತೀಯ ಸೇನೆಗೆ ಲಾಯಿಲದ ಬಿ. ಅನಂತ್ ಪೈ ಆಯ್ಕೆ

Suddi Udaya
error: Content is protected !!