July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ನಾರಾಯಣ್ ಶೆಟ್ಟಿ ರವರಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ಆರ್ಥಿಕ ನೆರವು

ಬೆಳ್ತಂಗಡಿ: ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ಬೆಳ್ತಂಗಡಿ ತಾಲೂಕು ಪ್ರಿಂಟರ್ಸ್ ಅಶೋಸಿಯೇಷನ್ ನ ಜತೆಕಾರ್ಯದರ್ಶಿ ನಾರಾಯಣ್ ಶೆಟ್ಟಿ ( ನಿಸರ್ಗ ಪ್ರಿಂಟರ್ಸ್ ಸೋಮಂತಡ್ಕ ) ಇವರಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು ಒದಗಿಲಾಯಿತು.

ಮೂಡಬಿದ್ರೆಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡು ಮಂಗಳೂರಿನ ಎ. ಜೆ. ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೊಳಗಾಗಿ ಪ್ರಸ್ತುತ ಮೂಡಬಿದ್ರೆ ಮಿಜಾರಿನಲ್ಲಿ ಶುಶ್ರೂಷೆ ಪಡೆಯುತ್ತಿರುವ ನಾರಾಯಣ್ ಶೆಟ್ಟಿ (ನಿಸರ್ಗ ಪ್ರಿಂಟರ್ಸ್)ಇವರಲ್ಲಿಗೆ ತೆರಳಿ ಸಹಾಯಧನ ನೀಡಲಾಯಿತು.

ಈ ಸಂಧರ್ಭದಲ್ಲಿ ಅಶೋಸಿಯೇಶನ್ ಅಧ್ಯಕ್ಷ ವಸಂತ ಶೆಟ್ಟಿ ಶ್ರದ್ಧಾ, ಕೋಶಾಧಿಕಾರಿ ಬಾಲಕೃಷ್ಣ(ಅನುಪಮ ಪ್ರಿಂಟರ್ಸ್ ), ಉಪಾಧ್ಯಕ್ಷರಾದ ಅನಿಲ್ (ಅಕ್ಷರ ಪ್ರಿಂಟರ್ಸ್ ), ಜೋಬಿನ್ (ಪ್ರಿಂಟ್ ಪ್ಯಾಲೇಸ್ ) ಉಪಸ್ಥಿತರಿದ್ದರು.

ಅಶೋಸಿಯೇಶನ್ ಕಾರ್ಯದರ್ಶಿ ಅರ್ಪಣ್ ( ಪೂಂಜಶ್ರೀ ಪ್ರಿಂಟರ್ಸ್ ), ಉಪಾಧ್ಯಕ್ಷ ಸುದತ್ ಜೈನ್ (ಪಾರ್ಶ್ವನಾಥ್ ಪ್ರಿಂಟರ್ಸ್) ಹಿರಿಯ ಸಲಹೆಗಾರ ಶೇಖರ್ (ಮಂಜುಶ್ರೀ ಪ್ರಿಂಟರ್ಸ್ ), ಹಿರಿಯ ಸದಸ್ಯರಾದ ರತ್ನವರ್ಮ ಜೈನ್ (ರತ್ನಗಿರಿ ಪ್ರಿಂಟರ್ಸ್ ), ಸದಸ್ಯರುಗಳಾದ ರಾಮಕೃಷ್ಣ (ರಂಗೋಲಿ ಪ್ರಿಂಟರ್ಸ್ ), ಆಕಾಶ್ ( ಪೂಂಜಶ್ರೀ ಫ್ಲೆಕ್ಸ್ )ಪ್ರಸಾದ್ )ಮಧುರ ಪ್ರಿಂಟರ್ಸ್) ಸಹಕರಿಸಿದರು.

Related posts

ನವ ವಿವಾಹಿತ, ಕಂಪನಿ ಉದ್ಯೋಗಿ, ನಾಲ್ಕೂರಿನ ಯುವಕ ಮೈಸೂರಲ್ಲಿ ಆತ್ಮಹತ್ಯೆ

Suddi Udaya

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ

Suddi Udaya

ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಐತಿಹಾಸಿಕ ಕಾರ್ಯಕ್ರಮ: ಸ್ವಸಹಾಯ ಸಂಘಗಳಿಗೆ ರೂ.605 ಕೋಟಿ ಲಾಭಾಂಶ ವಿತರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Suddi Udaya

ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!