23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರಂಬೋಡಿ: ಎಲ್ಲಾ ಸರಕಾರಿ ಹಿರಿಯ, ಕಿರಿಯ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮನೋಜ್ ಶೆಟ್ಟಿ ಐತ್ತೇರಿ ರವರಿಂದ ಉಚಿತ ನೋಟ್‌ಪುಸ್ತಕ ವಿತರಣೆ

ಆರಂಬೋಡಿ : ಗ್ರಾಮದ ಎಲ್ಲಾ ಸರಕಾರಿ ಹಿರಿಯ ಕಿರಿಯ ಪ್ರಾಥಮಿಕ ಶಾಲೆಗಳು ಸೇರಿ ಒಟ್ಟು ಎಂಟು ಶಾಲೆಗೆ ಮನೋಜ್ ಶೆಟ್ಟಿ ಐತ್ತೇರಿ ಅವರಿಂದ ನೋಟ್ ಪುಸ್ತಕ ವಿತರಣೆ ಶಾಲೆಗಳು ಆರಂಬೋಡಿ ಹೊಕ್ಕಾಡಿಗೋಳಿ ಪಿಲ್ಲಂಗೋಲಿ ಗುಂಡೂರಿ ಹನ್ನೇರಡು ಕವಲು ಮಂಚಕಲ್ ಕಡ್ತಲಬೆಟ್ಟು ರಾಯಿ. ಎಲ್ಲಾ ಶಾಲೆಗಳಿಗೆ ನೋಟ್‌ ಪುಸ್ತಕ ವಿತರಿಸಿದರು.

ಈ ಸಂದರ್ಭದಲ್ಲಿ ಮನೋಜ್ ಶೆಟ್ಟಿಯ ತಂದೆ, ಐತ್ತೇರಿ ಹರಿಯಪ್ಪ ಶೆಟ್ಟಿ ಹಾಗೂ ಎಲ್ಲಾ ಶಾಲೆಯ ಮುಖ್ಯ ಉಪಾಧ್ಯಯರು, ಅಧ್ಯಾಪಕರು, ಶಾಲಾ ಸಿಬಂದ್ಧಿಗಳು ಹಾಗೂ ಹಳೆ ವಿದ್ಯಾರ್ಥಿಗಳು ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಉಪಸ್ಥಿತರಿದ್ದರು.

Related posts

ನಿಟ್ಟಡೆ ಕುಂಭಶ್ರೀ ಪಿಯು ಕಾಲೇಜಿನಲ್ಲಿ ನೈತಿಕತೆ ತರಗತಿಗೆ ಉತ್ತಮ ಸ್ಪಂದನೆ

Suddi Udaya

ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ

Suddi Udaya

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಸೀತಾರಾಮ ಆಯ್ಕೆ

Suddi Udaya

ಅ. 24: ಕೊಕ್ಕಡ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ ನೂತನ ಕಟ್ಟಡದ ಶಿಲಾನ್ಯಾಸ

Suddi Udaya
error: Content is protected !!