25.1 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರಂಬೋಡಿ: ಎಲ್ಲಾ ಸರಕಾರಿ ಹಿರಿಯ, ಕಿರಿಯ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮನೋಜ್ ಶೆಟ್ಟಿ ಐತ್ತೇರಿ ರವರಿಂದ ಉಚಿತ ನೋಟ್‌ಪುಸ್ತಕ ವಿತರಣೆ

ಆರಂಬೋಡಿ : ಗ್ರಾಮದ ಎಲ್ಲಾ ಸರಕಾರಿ ಹಿರಿಯ ಕಿರಿಯ ಪ್ರಾಥಮಿಕ ಶಾಲೆಗಳು ಸೇರಿ ಒಟ್ಟು ಎಂಟು ಶಾಲೆಗೆ ಮನೋಜ್ ಶೆಟ್ಟಿ ಐತ್ತೇರಿ ಅವರಿಂದ ನೋಟ್ ಪುಸ್ತಕ ವಿತರಣೆ ಶಾಲೆಗಳು ಆರಂಬೋಡಿ ಹೊಕ್ಕಾಡಿಗೋಳಿ ಪಿಲ್ಲಂಗೋಲಿ ಗುಂಡೂರಿ ಹನ್ನೇರಡು ಕವಲು ಮಂಚಕಲ್ ಕಡ್ತಲಬೆಟ್ಟು ರಾಯಿ. ಎಲ್ಲಾ ಶಾಲೆಗಳಿಗೆ ನೋಟ್‌ ಪುಸ್ತಕ ವಿತರಿಸಿದರು.

ಈ ಸಂದರ್ಭದಲ್ಲಿ ಮನೋಜ್ ಶೆಟ್ಟಿಯ ತಂದೆ, ಐತ್ತೇರಿ ಹರಿಯಪ್ಪ ಶೆಟ್ಟಿ ಹಾಗೂ ಎಲ್ಲಾ ಶಾಲೆಯ ಮುಖ್ಯ ಉಪಾಧ್ಯಯರು, ಅಧ್ಯಾಪಕರು, ಶಾಲಾ ಸಿಬಂದ್ಧಿಗಳು ಹಾಗೂ ಹಳೆ ವಿದ್ಯಾರ್ಥಿಗಳು ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ರವರ ಅಕೌಂಟ್ ಹ್ಯಾಕ್

Suddi Udaya

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya

ಅಕ್ಷಯ ಕೆರಿಯರ್ ಅಕಾಡೆಮಿಯ “ಡಿಪ್ಲೊಮ ಇನ್ ಏವಿಯೇಷನ್” ಶಾರ್ಟ್ ಟಾರ್ಮ್ ಕೋರ್ಸ್ ನ ಹೊಸ ಬ್ಯಾಚ್ ಪ್ರಾರಂಭ

Suddi Udaya

ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ವಸಂತ ಬಂಗೇರ ಮೃತದೇಹ; ನಾಳೆ ಬೆಳಗ್ಗೆ 4 ಗಂಟೆಗೆ ಬೆಳ್ತಂಗಡಿ ನಿವಾಸಕ್ಕೆ ಪಾರ್ಥೀವ ಶರೀರ ಆಗಮನ

Suddi Udaya

ಗೋವಾದಲ್ಲಿ ಯಕ್ಷ ಕಲರವ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ

Suddi Udaya
error: Content is protected !!