July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರಂಬೋಡಿ: ಎಲ್ಲಾ ಸರಕಾರಿ ಹಿರಿಯ, ಕಿರಿಯ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮನೋಜ್ ಶೆಟ್ಟಿ ಐತ್ತೇರಿ ರವರಿಂದ ಉಚಿತ ನೋಟ್‌ಪುಸ್ತಕ ವಿತರಣೆ

ಆರಂಬೋಡಿ : ಗ್ರಾಮದ ಎಲ್ಲಾ ಸರಕಾರಿ ಹಿರಿಯ ಕಿರಿಯ ಪ್ರಾಥಮಿಕ ಶಾಲೆಗಳು ಸೇರಿ ಒಟ್ಟು ಎಂಟು ಶಾಲೆಗೆ ಮನೋಜ್ ಶೆಟ್ಟಿ ಐತ್ತೇರಿ ಅವರಿಂದ ನೋಟ್ ಪುಸ್ತಕ ವಿತರಣೆ ಶಾಲೆಗಳು ಆರಂಬೋಡಿ ಹೊಕ್ಕಾಡಿಗೋಳಿ ಪಿಲ್ಲಂಗೋಲಿ ಗುಂಡೂರಿ ಹನ್ನೇರಡು ಕವಲು ಮಂಚಕಲ್ ಕಡ್ತಲಬೆಟ್ಟು ರಾಯಿ. ಎಲ್ಲಾ ಶಾಲೆಗಳಿಗೆ ನೋಟ್‌ ಪುಸ್ತಕ ವಿತರಿಸಿದರು.

ಈ ಸಂದರ್ಭದಲ್ಲಿ ಮನೋಜ್ ಶೆಟ್ಟಿಯ ತಂದೆ, ಐತ್ತೇರಿ ಹರಿಯಪ್ಪ ಶೆಟ್ಟಿ ಹಾಗೂ ಎಲ್ಲಾ ಶಾಲೆಯ ಮುಖ್ಯ ಉಪಾಧ್ಯಯರು, ಅಧ್ಯಾಪಕರು, ಶಾಲಾ ಸಿಬಂದ್ಧಿಗಳು ಹಾಗೂ ಹಳೆ ವಿದ್ಯಾರ್ಥಿಗಳು ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ವಾಣಿ ಶಿಕ್ಷಣ ಸಂಸ್ಥೆಯಲ್ಲಿ ‘ವಾಣಿ ವಿದ್ಯಾ ಸಮ್ಮಾನ್’ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya

ಲಾಯಿಲ : ಸಿಂಧೂರ ಮಹಿಳಾ ಜ್ಞಾನ ವಿಕಾಸ ಕೇಂದ್ರದಲ್ಲಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನಾರಾಯಣ ಗುರುಗಳ 172ನೇ ಗುರು ಜಯಂತಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭಾರತೀಯ ಭೂ ಸೇನೆ ಅಗ್ನಿವೀರ್‌ಗೆ ನಡ ಗ್ರಾಮದ ರಂಜಿತ್ ಆಯ್ಕೆ

Suddi Udaya

ಮುಂಡಾಜೆ ಕಾಲೇಜಿನ ಎನ್ ಎಸ್ ಎಸ್ ಶಿಬಿರ ಉದ್ಘಾಟನೆ

Suddi Udaya
error: Content is protected !!