September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರಂಬೋಡಿ: ಎಲ್ಲಾ ಸರಕಾರಿ ಹಿರಿಯ, ಕಿರಿಯ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮನೋಜ್ ಶೆಟ್ಟಿ ಐತ್ತೇರಿ ರವರಿಂದ ಉಚಿತ ನೋಟ್‌ಪುಸ್ತಕ ವಿತರಣೆ

ಆರಂಬೋಡಿ : ಗ್ರಾಮದ ಎಲ್ಲಾ ಸರಕಾರಿ ಹಿರಿಯ ಕಿರಿಯ ಪ್ರಾಥಮಿಕ ಶಾಲೆಗಳು ಸೇರಿ ಒಟ್ಟು ಎಂಟು ಶಾಲೆಗೆ ಮನೋಜ್ ಶೆಟ್ಟಿ ಐತ್ತೇರಿ ಅವರಿಂದ ನೋಟ್ ಪುಸ್ತಕ ವಿತರಣೆ ಶಾಲೆಗಳು ಆರಂಬೋಡಿ ಹೊಕ್ಕಾಡಿಗೋಳಿ ಪಿಲ್ಲಂಗೋಲಿ ಗುಂಡೂರಿ ಹನ್ನೇರಡು ಕವಲು ಮಂಚಕಲ್ ಕಡ್ತಲಬೆಟ್ಟು ರಾಯಿ. ಎಲ್ಲಾ ಶಾಲೆಗಳಿಗೆ ನೋಟ್‌ ಪುಸ್ತಕ ವಿತರಿಸಿದರು.

ಈ ಸಂದರ್ಭದಲ್ಲಿ ಮನೋಜ್ ಶೆಟ್ಟಿಯ ತಂದೆ, ಐತ್ತೇರಿ ಹರಿಯಪ್ಪ ಶೆಟ್ಟಿ ಹಾಗೂ ಎಲ್ಲಾ ಶಾಲೆಯ ಮುಖ್ಯ ಉಪಾಧ್ಯಯರು, ಅಧ್ಯಾಪಕರು, ಶಾಲಾ ಸಿಬಂದ್ಧಿಗಳು ಹಾಗೂ ಹಳೆ ವಿದ್ಯಾರ್ಥಿಗಳು ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಉಪಸ್ಥಿತರಿದ್ದರು.

Related posts

ಮಂಗಳೂರು ಕೆನರಾ ಕೈಗಾರಿಕಾ ಸಂಘಕ್ಕೆ ನಿರ್ದೇಶಕರಾಗಿ ಪಿ.ಹೆಚ್ ಆನಂದ ಗೌಡ ನೆರಿಯ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ನಡೆಯುವ ಸತ್ಯದರ್ಶನ ಕಾರ್ಯಕ್ರಮದ ಬಗ್ಗೆ ಕಣಿಯೂರುನಲ್ಲಿ ಪೂರ್ವಭಾವಿ ಸಭೆ

Suddi Udaya

ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣ: ರೂ. 50 ಲಕ್ಷ ನಗದಿನೊಂದಿಗೆ ಕಾರಿನಲ್ಲಿ ಹೋಗಿದ್ದ ಮೂವರು: ನಕಲಿ ಚಿನ್ನದ ಆಸೆಗೆ ಮೂವರ ಬಲಿಯಾಯಿತೆ ಎಂಬ ಶಂಕೆ: ಸಮಗ್ರ ತನಿಖೆ ಬಳಿಕವಷ್ಟೇ ದೊರೆಯಲಿದೆ ಸ್ವಷ್ಟ ಮಾಹಿತಿ

Suddi Udaya

ಕರಾಟೆ ಕ್ರೀಡಾಕೂಟ: ಬೆಳ್ತಂಗಡಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾದ ಉಪಾಧ್ಯಕ್ಷರಾಗಿ ಉಮನಾಥ್ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಹರೀಶ್ ಎಳನೀರು ಆಯ್ಕೆ

Suddi Udaya

‘ಐಐಎಸ್ಇಆರ್ ಆಪ್ಟಿಟ್ಯೂಡ್ ಟೆಸ್ಟ್’ ಪರೀಕ್ಷೆ: ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿಗೆ ಅಭೂತಪೂರ್ವ ಯಶಸ್ಸು

Suddi Udaya
error: Content is protected !!