23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರಂಬೋಡಿ: ಎಲ್ಲಾ ಸರಕಾರಿ ಹಿರಿಯ, ಕಿರಿಯ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮನೋಜ್ ಶೆಟ್ಟಿ ಐತ್ತೇರಿ ರವರಿಂದ ಉಚಿತ ನೋಟ್‌ಪುಸ್ತಕ ವಿತರಣೆ

ಆರಂಬೋಡಿ : ಗ್ರಾಮದ ಎಲ್ಲಾ ಸರಕಾರಿ ಹಿರಿಯ ಕಿರಿಯ ಪ್ರಾಥಮಿಕ ಶಾಲೆಗಳು ಸೇರಿ ಒಟ್ಟು ಎಂಟು ಶಾಲೆಗೆ ಮನೋಜ್ ಶೆಟ್ಟಿ ಐತ್ತೇರಿ ಅವರಿಂದ ನೋಟ್ ಪುಸ್ತಕ ವಿತರಣೆ ಶಾಲೆಗಳು ಆರಂಬೋಡಿ ಹೊಕ್ಕಾಡಿಗೋಳಿ ಪಿಲ್ಲಂಗೋಲಿ ಗುಂಡೂರಿ ಹನ್ನೇರಡು ಕವಲು ಮಂಚಕಲ್ ಕಡ್ತಲಬೆಟ್ಟು ರಾಯಿ. ಎಲ್ಲಾ ಶಾಲೆಗಳಿಗೆ ನೋಟ್‌ ಪುಸ್ತಕ ವಿತರಿಸಿದರು.

ಈ ಸಂದರ್ಭದಲ್ಲಿ ಮನೋಜ್ ಶೆಟ್ಟಿಯ ತಂದೆ, ಐತ್ತೇರಿ ಹರಿಯಪ್ಪ ಶೆಟ್ಟಿ ಹಾಗೂ ಎಲ್ಲಾ ಶಾಲೆಯ ಮುಖ್ಯ ಉಪಾಧ್ಯಯರು, ಅಧ್ಯಾಪಕರು, ಶಾಲಾ ಸಿಬಂದ್ಧಿಗಳು ಹಾಗೂ ಹಳೆ ವಿದ್ಯಾರ್ಥಿಗಳು ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಉಪಸ್ಥಿತರಿದ್ದರು.

Related posts

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

Suddi Udaya

ಗಣೇಶೋತ್ಸವದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ನಗದು ಬಹುಮಾನದಲ್ಲಿ ಬಳಂಜ ಶಾಲೆಯ ಶಾಲಾ ಸಭಾಂಗಣದ ಶಾರದಾ ಕಲಾಮಂದಿರಕ್ಕೆ ಎರಡು ಫೋಕಸ್ ಲೈಟುಗಳ ಕೊಡುಗೆ ನೀಡಿದ ವಿದ್ಯಾರ್ಥಿಗಳು

Suddi Udaya

ಬೆಳ್ತಂಗಡಿ: ಬುರುಡೆ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ ಸೆ.16 ಕ್ಕೆ ಬೆಲ್ ಅದೇಶ ಕಾಯ್ದಿರಿಸಿದ ಬೆಳ್ತಂಗಡಿ ಕೋರ್ಟ್

Suddi Udaya

ಮುಂಡಾಜೆ ಸರಸ್ವತಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಂದ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಮೊಟ್ಟೆ ಕೋಳಿ ತರಬೇತಿ ಕಾರ್ಯಾಗಾರ

Suddi Udaya
error: Content is protected !!