25.1 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆಯಲ್ಲಿ ಜೂ.13 ರಂದು ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ ನಡೆಯಿತು.

ಶಾಲಾ ವಿದ್ಯಾರ್ಥಿಗಳು ಶಾಲಾ ನಾಯಕನಾಗಿ ಸಿಯೋನ್ ರಾಜ್ ಹಾಗೂ ಶಾಲಾ ಉಪ ನಾಯಕನಾಗಿ ಅತುಲ್ಯ ತೇಜ ಇವರನ್ನು ಆಯ್ಕೆ ಮಾಡಿರುತ್ತಾರೆ.
ಇನ್ನುಳಿದಂತೆ ಶಿಕ್ಷಣ ಮಂತ್ರಿಯಾಗಿ ತ್ರಿಜಲ್, ನೀರಾವರಿ ಮಂತ್ರಿ ಧೃವ, ಸಾಂಸ್ಕೃತಿಕ ಮಂತ್ರಿ ಅಲ್ರಿಕ್, ಆರೋಗ್ಯ ಮಂತ್ರಿ ಧನ್ವಿತ್, ಕ್ರೀಡಾ ಮಂತ್ರಿ ಆರುಷ್, ಶಿಸ್ತು ಮಂತ್ರಿಯಾಗಿ ಸನ್ವಿತ್ ಇವರನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿರುತ್ತಾರೆ.

ಆಯ್ಕೆಗೊಂಡ ವಿದ್ಯಾರ್ಥಿ ಪರಿಷತ್ತಿನ ನಾಯಕರನ್ನು ಹಾಗೂ ಪ್ರತಿ ಸ್ಪರ್ಧಿಗಳನ್ನು ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದರು.

Related posts

ಅಳದಂಗಡಿ ಪ್ರಾ.ಕೃ.ಪ.ಸ. ಸಂಘ, ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿ

Suddi Udaya

ಮೇ 14ರಿಂದ 24ರವರೆಗೆ ಕುಲಶೇಖರ ವೀರನಾರಾಯಣ ದೇವರಿಗೆ ಬ್ರಹ್ಮಕಲಶದ ವೈಭವ : ರೂ. 10 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣ: ಪತ್ರಿಕಾಗೋಷ್ಠಿಯಲ್ಲಿ ಮಯೂರ್ ಉಳ್ಳಾಲ್ ಮಾಹಿತಿ

Suddi Udaya

ಕುಂಟಾಲಪಲ್ಕೆ‌ ಶಾಲೆಗೆ ನೂತನ ಧ್ವಜಸ್ತಂಭ ಕೊಡುಗೆ

Suddi Udaya

ಕನ್ಯಾಡಿ: ನೇರೋಳ್ ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 11ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಉಜಿರೆಯಲ್ಲಿ ಫ್ಲೇಕ್ ಎನ್ ಪ್ಲೇಟ್ ಶುಭಾರಂಭ

Suddi Udaya

ಪಡಂಗಡಿ ಗ್ರಾ.ಪಂ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya
error: Content is protected !!