July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಯಂ ಇಂಜಿನಿಯರಿಂಗ್ ಕಾಲೇಜು: ಸ್ಟಾರ್ಟಅಪ್‌ಗಾಗಿ ಒಡಂಬಡಿಕೆ ಸಹಿ

ಉಜಿರೆ: ಸ್ಟಾರ್ಟಅಪ್ ಇನ್ಕುಬೇಶನ್ ಹಾಗೂ ಉದ್ಯಮಶೀಲತೆ ಉತ್ತೇಜಿಸುವ ಸಲುವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜು ನಕ್ಸ್ಟ್‌ಅಲೈನ್ ಮತ್ತು ಟೆಲೊಕ್ವೆನ್ಸ್ ಎಂಬ ಸ್ಟಾರ್ಟಪ್ ಕಂಪನಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿರುತ್ತದೆ.


“ಈ ಸಹಯೋಗದ ಮೂಲಕ ವಿದ್ಯಾರ್ಥಿಗಳಿಗೆ ನವೀನ ತಂತ್ರಜ್ಞಾನಗಳಲ್ಲಿ ಅನುಭವ ಪಡೆಯಲು, ಸ್ವ-ಉದ್ಯಮ ಕೈಗೊಳ್ಳಲು ಸಹಾಯವಾಗುವಂತೆ ತಂತ್ರಜ್ಞರಿಂದ ಮಾರ್ಗದರ್ಶನ ಹಾಗೂ ನೈಜ ಯೋಜನೆಗಳಲ್ಲಿ ಭಾಗವಹಿಸುವ ಅವಕಾಶ ದೊರೆಯುತ್ತದೆ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಆರಂಭಿಸಿರುವ ಈ ಅವಕಾಶವು ವಿದ್ಯಾರ್ಥಿಗಳನ್ನು ಉದ್ಯೋಗದಾತರನ್ನಾಗಿಯೂ ರೂಪಿಸಲು ಸಹಕಾರಿಯಾಗಿರುತ್ತದೆ” ಎಂದು ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ ಚಂದ್ರ ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಟೆಲೊಕ್ವೆನ್ಸ್ ನ ಮುಖ್ಯ ತಾಂತ್ರಿಕ ಅಧಿಕಾರಿ ಶ್ರೀಮತಿ ಅಕ್ಷತಾ ಜೈನ್, ಪ್ರವೀಣ್ ಗೋರೆ (ಟೆಲೊಕ್ವೆನ್ಸ್), ನಕ್ಸ್ಟ್‌ಅಲೈನ್ ನಿರ್ದೇಶಕ ವಿಜಯ್, ಡಿಲೈತ್‌ನಿರ್ದೇಶಕ ಅರುಣ್ ರಾಜಪುರೋಹಿತ್, ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಮತ್ತು ಸ್ಟಾರ್ಟಪ್‌ಸ್ಕ್ವೇರ್ ಸಂಯೋಜಕರಾದ ಡಾ. ಬಸವ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಫೆ.15-22: ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ದೈವಗಳ ಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ, ದೇವಗಳ ನೇಮೋತ್ಸವ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

Suddi Udaya

ಸೆ.7-8: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಮಿತಿಯ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಶ್ಲೋಕ ಕಂಠಪಾಠ : ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಿಷಿಕ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಿದ ಮಚ್ಚಿನ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೇಜಾವರ ಶ್ರೀಧರ್ ಭಟ್ ರವರಿಂದ ಪ್ರೋತ್ಸಾಹಧನ ವಿತರಣೆ

Suddi Udaya

ಅಳದಂಗಡಿ: ವಯೋವೃದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya
error: Content is protected !!