23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಮಕ್ಕಳಿಗೆ ಬ್ಯಾಗ್, ಕೊಡೆ ಹಾಗೂ ಪುಸ್ತಕ ವಿತರಣೆ

ಕಲ್ಮಂಜ: ಶ್ರೀ ಸತ್ಯನಾರಾಯಣ ಭಜನಾ ಮಂದಿರ ನಿಡಿಗಲ್ ಇಲ್ಲಿನ ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಮಕ್ಕಳಿಗೆ ಉಜಿರೆಯ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ, ದಾನಿಗಳು , ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಮಾರ್ಗದರ್ಶಕ ಮೋಹನ್ ಕುಮಾರ್ ಇವರಿಂದ ಸುಮಾರು 25 ಮಕ್ಕಳಿಗೆ ಸ್ಕೂಲ್ ಬ್ಯಾಗ್ ಮತ್ತು ಕೊಡೆಯನ್ನು ವಿತರಿಸಲಾಯಿತು.

ಈ ವೇಳೆ 32 ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕವನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕಲ್ಮಂಜ ಪ್ರೌಢಶಾಲೆಯ ಅತ್ಯುತ್ತಮ ಸಾಧಕ ವಿದ್ಯಾರ್ಥಿನಿ ಕುಮಾರಿ ಶ್ರಾವ್ಯ ಇವರಿಗೆ ಮುಂದಿನ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹ ಧನವನ್ನು ನೀಡಿ ಅಭಿನಂದಿಸಿದರು.

ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಸಂಯೋಜಕರಾದ ಕೆ ಮಂಜುನಾಥ ಶೆಟ್ಟಿ ಸಲಹೆಗಾರರಾದ ವೇಣುಗೋಪಾಲ ಗೌಡ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ನೆಟ್ ಬಾಲ್ ಚಾಂಪಿಯನ್ಶಿಪ್ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ಅವಳಿ ಪ್ರಶಸ್ತಿ

Suddi Udaya

ಉಜಿರೆ ಎಸ್. ಡಿ.ಎಂ. ಕಾಲೇಜಿನಲ್ಲಿ ಬಿ. ವೋಕ್ ಉತ್ಸವ: ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಕರಂಬಾರು ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಶ್ರೀ ಮಾತಾ ಮೆಸ್ ಡೇ ಕಾರ್ಯಕ್ರಮ

Suddi Udaya

ಎಸ್ ಎಸ್ ಎಲ್ ಸಿ ಗಣಿತ ಮರು ಪರೀಕ್ಷೆಯಲ್ಲಿ ಇಳಂತಿಲದ ಅನುಜ್ಞಾ ರಿಗೆ 5 ಅಂಕ ಹೆಚ್ಚು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಯಲ್ಲಿ ವಾರ್ಷಿಕ ಮೂಡಪ್ಪ ಸೇವೆ ಸಂಪನ್ನ

Suddi Udaya
error: Content is protected !!