25.1 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ಲಾಂಟೇಶನ್ ಬೆಳೆಗಳನ್ನು ಗುತ್ತಿಗೆ ನೀಡಲು ಅರ್ಜಿ ಆಹ್ವಾನ: ಜುಲೈ 15 ರವರೆಗೆ ಕಾಲಾವಕಾಶ

ಬೆಳ್ತಂಗಡಿ: 2005 ಜನವರಿ 1ರ ಪೂರ್ವದಲ್ಲಿ ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಪ್ಲಾಂಟೇಶನ್ ಬೆಳೆಗಳಾದ ಏಲಕ್ಕಿ, ಕಾಫಿ, ಮೆಣಸು, ರಬ್ಬರ್ ಅಥವಾ ಟೀ, ಚಹಾ ಬೆಳೆಗಳನ್ನು ಬೆಳೆಯುತ್ತಿರುವ ಬೆಳೆಗಾರರಿಗೆ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 ತಿದ್ದುಪಡಿಯನ್ನು ತಂದು ಕಲಂ 94 ಇ ನ್ನು ಸೇರ್ಪಡೆಗೊಳಿಸಲಾಗಿದೆ.

ಪ್ಲಾಂಟೇಶನ್ ಬೆಳೆಗಾರರು ಸ್ವಾಧೀನಾನುಭವದಲ್ಲಿರುವ ಪ್ಲಾಂಟೇಶನ್ ಜಮೀನನ್ನು ಒಂದು ಕುಟುಂಬಕ್ಕೆ ಗರಿಷ್ಠ 25 ಎಕ್ರೆಯವರಿಗೆ 30 ವರ್ಷಗಳಿಗೆ ಮಾತ್ರ ಗುತ್ತಿಗೆ ನೀಡುವ ಕುರಿತು ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಆನ್-ಲೈನ್ ಮೂಲಕ ಸ್ವೀಕರಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯಾ ಗ್ರಾಮಕ್ಕೆ ಸಂಬಂಧಪಟ್ಟ ನಾಡ ಕಛೇರಿ ಮತ್ತು ಅಟಲ್‌ಜೀ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, 2025ರ ಜುಲೈ 15 ರವರೆಗೆ ಅವಕಾಶ ಕಲ್ಪಿಸಲಾಗಿದೆಯೆಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಶಿಬಾಜೆ: ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಸುಲ್ಕೇರಿ: ಬಿಲ್ಲವ ಸಂಘದಿಂದ ಸಾಧಕ ವಿದ್ಯಾರ್ಥಿಗೆ ಸನ್ಮಾನ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವ ಪೂರ್ವಾಭಾವಿ ಸಭೆ

Suddi Udaya

ನವೋದಯ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಕೂಸಪ್ಪ ಕೊಯ್ಯೂರು ಅಸೌಖ್ಯದಿಂದ ನಿಧನ

Suddi Udaya

ಬಳಂಜ: ಪುಣ್ಕೆದೊಟ್ಟು ನಿವಾಸಿ ಚಂದ್ರು ನಿಧನ

Suddi Udaya
error: Content is protected !!