23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ಲಾಂಟೇಶನ್ ಬೆಳೆಗಳನ್ನು ಗುತ್ತಿಗೆ ನೀಡಲು ಅರ್ಜಿ ಆಹ್ವಾನ: ಜುಲೈ 15 ರವರೆಗೆ ಕಾಲಾವಕಾಶ

ಬೆಳ್ತಂಗಡಿ: 2005 ಜನವರಿ 1ರ ಪೂರ್ವದಲ್ಲಿ ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಪ್ಲಾಂಟೇಶನ್ ಬೆಳೆಗಳಾದ ಏಲಕ್ಕಿ, ಕಾಫಿ, ಮೆಣಸು, ರಬ್ಬರ್ ಅಥವಾ ಟೀ, ಚಹಾ ಬೆಳೆಗಳನ್ನು ಬೆಳೆಯುತ್ತಿರುವ ಬೆಳೆಗಾರರಿಗೆ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 ತಿದ್ದುಪಡಿಯನ್ನು ತಂದು ಕಲಂ 94 ಇ ನ್ನು ಸೇರ್ಪಡೆಗೊಳಿಸಲಾಗಿದೆ.

ಪ್ಲಾಂಟೇಶನ್ ಬೆಳೆಗಾರರು ಸ್ವಾಧೀನಾನುಭವದಲ್ಲಿರುವ ಪ್ಲಾಂಟೇಶನ್ ಜಮೀನನ್ನು ಒಂದು ಕುಟುಂಬಕ್ಕೆ ಗರಿಷ್ಠ 25 ಎಕ್ರೆಯವರಿಗೆ 30 ವರ್ಷಗಳಿಗೆ ಮಾತ್ರ ಗುತ್ತಿಗೆ ನೀಡುವ ಕುರಿತು ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಆನ್-ಲೈನ್ ಮೂಲಕ ಸ್ವೀಕರಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯಾ ಗ್ರಾಮಕ್ಕೆ ಸಂಬಂಧಪಟ್ಟ ನಾಡ ಕಛೇರಿ ಮತ್ತು ಅಟಲ್‌ಜೀ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, 2025ರ ಜುಲೈ 15 ರವರೆಗೆ ಅವಕಾಶ ಕಲ್ಪಿಸಲಾಗಿದೆಯೆಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕೊಕ್ಕಡ: ಜೇಸಿ ಆಡಳಿತ ಸಭೆ: ಚುನಾವಣೆ ಅರಿವು ಆಂದೋಲನ ಕಾರ್ಯಕ್ರಮ

Suddi Udaya

ನಾಳ : ತೇರಾ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ

Suddi Udaya

ತೆಂಕಾಕಾರಂದೂರು: ಹತ್ತೂರಿನ ಪ್ರೀತಿಗಿಂತ ವಾಸವಿರುವ ಊರಿನ ಪ್ರೀತಿಗೆ ಬೆಲೆ ಕಟ್ಟಲಾಗದು: ಪ.ರಾ.ಶಾಸ್ತ್ರಿ

Suddi Udaya

ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಪೆರಿಂಜೆ : ಮಿಲಾದ್ ಆಚರಣೆಯ ಪ್ರಯುಕ್ತ ಮದ್ರಸ ವಿದ್ಯಾರ್ಥಿಗಳಿಂದ ‘ನೂರುನ್ ಆಲಾ ನೂರ್ ‘ಕಾರ್ಯಕ್ರಮ

Suddi Udaya
error: Content is protected !!