July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ಲಾಂಟೇಶನ್ ಬೆಳೆಗಳನ್ನು ಗುತ್ತಿಗೆ ನೀಡಲು ಅರ್ಜಿ ಆಹ್ವಾನ: ಜುಲೈ 15 ರವರೆಗೆ ಕಾಲಾವಕಾಶ

ಬೆಳ್ತಂಗಡಿ: 2005 ಜನವರಿ 1ರ ಪೂರ್ವದಲ್ಲಿ ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಪ್ಲಾಂಟೇಶನ್ ಬೆಳೆಗಳಾದ ಏಲಕ್ಕಿ, ಕಾಫಿ, ಮೆಣಸು, ರಬ್ಬರ್ ಅಥವಾ ಟೀ, ಚಹಾ ಬೆಳೆಗಳನ್ನು ಬೆಳೆಯುತ್ತಿರುವ ಬೆಳೆಗಾರರಿಗೆ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 ತಿದ್ದುಪಡಿಯನ್ನು ತಂದು ಕಲಂ 94 ಇ ನ್ನು ಸೇರ್ಪಡೆಗೊಳಿಸಲಾಗಿದೆ.

ಪ್ಲಾಂಟೇಶನ್ ಬೆಳೆಗಾರರು ಸ್ವಾಧೀನಾನುಭವದಲ್ಲಿರುವ ಪ್ಲಾಂಟೇಶನ್ ಜಮೀನನ್ನು ಒಂದು ಕುಟುಂಬಕ್ಕೆ ಗರಿಷ್ಠ 25 ಎಕ್ರೆಯವರಿಗೆ 30 ವರ್ಷಗಳಿಗೆ ಮಾತ್ರ ಗುತ್ತಿಗೆ ನೀಡುವ ಕುರಿತು ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಆನ್-ಲೈನ್ ಮೂಲಕ ಸ್ವೀಕರಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯಾ ಗ್ರಾಮಕ್ಕೆ ಸಂಬಂಧಪಟ್ಟ ನಾಡ ಕಛೇರಿ ಮತ್ತು ಅಟಲ್‌ಜೀ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, 2025ರ ಜುಲೈ 15 ರವರೆಗೆ ಅವಕಾಶ ಕಲ್ಪಿಸಲಾಗಿದೆಯೆಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಎಸ್.ಡಿ.ಎಂ ಐಟಿ ಯ ಎಲೆಕ್ಟ್ರಿಕಲ್ ವಿಭಾಗದಲ್ಲಿ ಮಿನಿ ಪ್ರಾಜೆಕ್ಟ್ ಪ್ರದರ್ಶನ

Suddi Udaya

ಎತ್ತರದ ಸ್ಥಾನಲ್ಲಿ ಕೂರುವಂತೆ ಮಾಡುತ್ತೇನೆ
ಶಾಸಕ ಹರೀಶ್ ಪೂಂಜರಿಗೆ ದೈವದ ಅಭಯ

Suddi Udaya

ಜೂ.28: ಬೆಳ್ತಂಗಡಿ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ-ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಮೂರು ಕಡೆ ಸಮಾರಂಭ

Suddi Udaya

ಏ.18: ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಮಂದಾರ ಸಂಭ್ರಮ-2026

Suddi Udaya

ಬೆಳ್ತಂಗಡಿ : ಮುಖ್ಯ ಪುಸ್ತಕ ಬರಹಗಾರರಿಗೆ ಪುಸ್ತಕ ನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ

Suddi Udaya

ನಾವೂರು ಗ್ರಾಮ ಪಂಚಾಯತ್ ನ ವಿಶೇಷ ಗ್ರಾಮ ಸಭೆ

Suddi Udaya
error: Content is protected !!