July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ಲಾಂಟೇಶನ್ ಬೆಳೆಗಳನ್ನು ಗುತ್ತಿಗೆ ನೀಡಲು ಅರ್ಜಿ ಆಹ್ವಾನ: ಜುಲೈ 15 ರವರೆಗೆ ಕಾಲಾವಕಾಶ

ಬೆಳ್ತಂಗಡಿ: 2005 ಜನವರಿ 1ರ ಪೂರ್ವದಲ್ಲಿ ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಪ್ಲಾಂಟೇಶನ್ ಬೆಳೆಗಳಾದ ಏಲಕ್ಕಿ, ಕಾಫಿ, ಮೆಣಸು, ರಬ್ಬರ್ ಅಥವಾ ಟೀ, ಚಹಾ ಬೆಳೆಗಳನ್ನು ಬೆಳೆಯುತ್ತಿರುವ ಬೆಳೆಗಾರರಿಗೆ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 ತಿದ್ದುಪಡಿಯನ್ನು ತಂದು ಕಲಂ 94 ಇ ನ್ನು ಸೇರ್ಪಡೆಗೊಳಿಸಲಾಗಿದೆ.

ಪ್ಲಾಂಟೇಶನ್ ಬೆಳೆಗಾರರು ಸ್ವಾಧೀನಾನುಭವದಲ್ಲಿರುವ ಪ್ಲಾಂಟೇಶನ್ ಜಮೀನನ್ನು ಒಂದು ಕುಟುಂಬಕ್ಕೆ ಗರಿಷ್ಠ 25 ಎಕ್ರೆಯವರಿಗೆ 30 ವರ್ಷಗಳಿಗೆ ಮಾತ್ರ ಗುತ್ತಿಗೆ ನೀಡುವ ಕುರಿತು ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಆನ್-ಲೈನ್ ಮೂಲಕ ಸ್ವೀಕರಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯಾ ಗ್ರಾಮಕ್ಕೆ ಸಂಬಂಧಪಟ್ಟ ನಾಡ ಕಛೇರಿ ಮತ್ತು ಅಟಲ್‌ಜೀ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, 2025ರ ಜುಲೈ 15 ರವರೆಗೆ ಅವಕಾಶ ಕಲ್ಪಿಸಲಾಗಿದೆಯೆಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳಾ ಸಬಲೀಕರಣದ ಕುರಿತು ಉಪನ್ಯಾಸ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಜಯಾನಂದ ಗೌಡ, ಉಪಾಧ್ಯಕ್ಷರಾಗಿ ಗೌರಿ ಅವಿರೋಧ ಆಯ್ಕೆ

Suddi Udaya

ಗೇರುಕಟ್ಟೆ: ವಿದ್ಯುತ್‌ ತಂತಿ ಮೇಲೆ ಅಪಾಯಕಾರಿ ಮರ

Suddi Udaya

ಕಬಡ್ಡಿ ಪಂದ್ಯಾಟ: ವೇಣೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ಉಜಿರೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಕುರಿತು ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಸ್ಥೆಯ ಕಾರುಣ್ಯ ಸ್ಪರ್ಶ ಯೋಜನೆಯಡಿ ದೇಜಮ್ಮ ರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!