24.2 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ನಾರಾಯಣ್ ಶೆಟ್ಟಿ ರವರಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ಆರ್ಥಿಕ ನೆರವು

ಬೆಳ್ತಂಗಡಿ: ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ಬೆಳ್ತಂಗಡಿ ತಾಲೂಕು ಪ್ರಿಂಟರ್ಸ್ ಅಶೋಸಿಯೇಷನ್ ನ ಜತೆಕಾರ್ಯದರ್ಶಿ ನಾರಾಯಣ್ ಶೆಟ್ಟಿ ( ನಿಸರ್ಗ ಪ್ರಿಂಟರ್ಸ್ ಸೋಮಂತಡ್ಕ ) ಇವರಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು ಒದಗಿಲಾಯಿತು.

ಮೂಡಬಿದ್ರೆಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡು ಮಂಗಳೂರಿನ ಎ. ಜೆ. ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೊಳಗಾಗಿ ಪ್ರಸ್ತುತ ಮೂಡಬಿದ್ರೆ ಮಿಜಾರಿನಲ್ಲಿ ಶುಶ್ರೂಷೆ ಪಡೆಯುತ್ತಿರುವ ನಾರಾಯಣ್ ಶೆಟ್ಟಿ (ನಿಸರ್ಗ ಪ್ರಿಂಟರ್ಸ್)ಇವರಲ್ಲಿಗೆ ತೆರಳಿ ಸಹಾಯಧನ ನೀಡಲಾಯಿತು.

ಈ ಸಂಧರ್ಭದಲ್ಲಿ ಅಶೋಸಿಯೇಶನ್ ಅಧ್ಯಕ್ಷ ವಸಂತ ಶೆಟ್ಟಿ ಶ್ರದ್ಧಾ, ಕೋಶಾಧಿಕಾರಿ ಬಾಲಕೃಷ್ಣ(ಅನುಪಮ ಪ್ರಿಂಟರ್ಸ್ ), ಉಪಾಧ್ಯಕ್ಷರಾದ ಅನಿಲ್ (ಅಕ್ಷರ ಪ್ರಿಂಟರ್ಸ್ ), ಜೋಬಿನ್ (ಪ್ರಿಂಟ್ ಪ್ಯಾಲೇಸ್ ) ಉಪಸ್ಥಿತರಿದ್ದರು.

ಅಶೋಸಿಯೇಶನ್ ಕಾರ್ಯದರ್ಶಿ ಅರ್ಪಣ್ ( ಪೂಂಜಶ್ರೀ ಪ್ರಿಂಟರ್ಸ್ ), ಉಪಾಧ್ಯಕ್ಷ ಸುದತ್ ಜೈನ್ (ಪಾರ್ಶ್ವನಾಥ್ ಪ್ರಿಂಟರ್ಸ್) ಹಿರಿಯ ಸಲಹೆಗಾರ ಶೇಖರ್ (ಮಂಜುಶ್ರೀ ಪ್ರಿಂಟರ್ಸ್ ), ಹಿರಿಯ ಸದಸ್ಯರಾದ ರತ್ನವರ್ಮ ಜೈನ್ (ರತ್ನಗಿರಿ ಪ್ರಿಂಟರ್ಸ್ ), ಸದಸ್ಯರುಗಳಾದ ರಾಮಕೃಷ್ಣ (ರಂಗೋಲಿ ಪ್ರಿಂಟರ್ಸ್ ), ಆಕಾಶ್ ( ಪೂಂಜಶ್ರೀ ಫ್ಲೆಕ್ಸ್ )ಪ್ರಸಾದ್ )ಮಧುರ ಪ್ರಿಂಟರ್ಸ್) ಸಹಕರಿಸಿದರು.

Related posts

ಕಳೆಂಜ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಸಭಾಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2 ಲಕ್ಷ ಅನುದಾನ

Suddi Udaya

ವೇಣೂರು -ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya

ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ :ಎಸ್ ಡಿ ಎಮ್ ಪಿ ಯು ಕಾಲೇಜಿಗೆ ಎರಡು ವಿಭಾಗದಲ್ಲಿ ಪ್ರಥಮ ಬಹುಮಾನ.

Suddi Udaya

ಬೆಳಾಲು ಗ್ರಾ. ಪಂ. ನಲ್ಲಿ ಮೀನು ಕೃಷಿ ಮತ್ತು ಸಿಹಿ ನೀರಿನ ಮುತ್ತು ಕೃಷಿ ಕಾರ್ಯಾಗಾರ

Suddi Udaya

ಅ.16: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ‘ಅಟ್ಟಳಿಗೆಯ ಸ್ತಂಭ ನ್ಯಾಸ’ ಕಾರ್ಯಕ್ರಮ

Suddi Udaya

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕಿನ್ನರ ಮೇಳ ರಂಗ ತಂಡದಿಂದ ‘ ‘ಇರುವೆ ಪುರಾಣ ‘ ಮಕ್ಕಳ ನಾಟಕ ಪ್ರದರ್ಶನ

Suddi Udaya
error: Content is protected !!