22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ನಾರಾಯಣ್ ಶೆಟ್ಟಿ ರವರಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ಆರ್ಥಿಕ ನೆರವು

ಬೆಳ್ತಂಗಡಿ: ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ಬೆಳ್ತಂಗಡಿ ತಾಲೂಕು ಪ್ರಿಂಟರ್ಸ್ ಅಶೋಸಿಯೇಷನ್ ನ ಜತೆಕಾರ್ಯದರ್ಶಿ ನಾರಾಯಣ್ ಶೆಟ್ಟಿ ( ನಿಸರ್ಗ ಪ್ರಿಂಟರ್ಸ್ ಸೋಮಂತಡ್ಕ ) ಇವರಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು ಒದಗಿಲಾಯಿತು.

ಮೂಡಬಿದ್ರೆಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡು ಮಂಗಳೂರಿನ ಎ. ಜೆ. ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೊಳಗಾಗಿ ಪ್ರಸ್ತುತ ಮೂಡಬಿದ್ರೆ ಮಿಜಾರಿನಲ್ಲಿ ಶುಶ್ರೂಷೆ ಪಡೆಯುತ್ತಿರುವ ನಾರಾಯಣ್ ಶೆಟ್ಟಿ (ನಿಸರ್ಗ ಪ್ರಿಂಟರ್ಸ್)ಇವರಲ್ಲಿಗೆ ತೆರಳಿ ಸಹಾಯಧನ ನೀಡಲಾಯಿತು.

ಈ ಸಂಧರ್ಭದಲ್ಲಿ ಅಶೋಸಿಯೇಶನ್ ಅಧ್ಯಕ್ಷ ವಸಂತ ಶೆಟ್ಟಿ ಶ್ರದ್ಧಾ, ಕೋಶಾಧಿಕಾರಿ ಬಾಲಕೃಷ್ಣ(ಅನುಪಮ ಪ್ರಿಂಟರ್ಸ್ ), ಉಪಾಧ್ಯಕ್ಷರಾದ ಅನಿಲ್ (ಅಕ್ಷರ ಪ್ರಿಂಟರ್ಸ್ ), ಜೋಬಿನ್ (ಪ್ರಿಂಟ್ ಪ್ಯಾಲೇಸ್ ) ಉಪಸ್ಥಿತರಿದ್ದರು.

ಅಶೋಸಿಯೇಶನ್ ಕಾರ್ಯದರ್ಶಿ ಅರ್ಪಣ್ ( ಪೂಂಜಶ್ರೀ ಪ್ರಿಂಟರ್ಸ್ ), ಉಪಾಧ್ಯಕ್ಷ ಸುದತ್ ಜೈನ್ (ಪಾರ್ಶ್ವನಾಥ್ ಪ್ರಿಂಟರ್ಸ್) ಹಿರಿಯ ಸಲಹೆಗಾರ ಶೇಖರ್ (ಮಂಜುಶ್ರೀ ಪ್ರಿಂಟರ್ಸ್ ), ಹಿರಿಯ ಸದಸ್ಯರಾದ ರತ್ನವರ್ಮ ಜೈನ್ (ರತ್ನಗಿರಿ ಪ್ರಿಂಟರ್ಸ್ ), ಸದಸ್ಯರುಗಳಾದ ರಾಮಕೃಷ್ಣ (ರಂಗೋಲಿ ಪ್ರಿಂಟರ್ಸ್ ), ಆಕಾಶ್ ( ಪೂಂಜಶ್ರೀ ಫ್ಲೆಕ್ಸ್ )ಪ್ರಸಾದ್ )ಮಧುರ ಪ್ರಿಂಟರ್ಸ್) ಸಹಕರಿಸಿದರು.

Related posts

ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಭಂಡಾರಿಗೋಳಿ ಬಸ್ ಸ್ಟಾಂಡ್ ಗೆ ಹೊಸ ಶೀಟು ಅಳವಡಿಕೆ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ ದುರಸ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಆಗಬೇಕಾಗಿರುವ ಬದಲಾವಣೆ ಬಗ್ಗೆ ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಕೆ

Suddi Udaya

ಕುಂಟಿನಿ ಸ.ಕಿ.ಪ್ರಾ. ಶಾಲೆಯ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಇರ್ಫಾನ್ ಕುಂಟಿನಿ ಪುನರಾಯ್ಕೆ

Suddi Udaya

ಕರಂಬಾರು: ತಾಯಿಯ ಉತ್ತರಕ್ರಿಯೆ ಬೆನ್ನಲ್ಲೇ ಮಗ ನಿಧನ

Suddi Udaya
error: Content is protected !!