24.2 C
ಪುತ್ತೂರು, ಬೆಳ್ತಂಗಡಿ
June 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಯಂ ಇಂಜಿನಿಯರಿಂಗ್ ಕಾಲೇಜು: ಸ್ಟಾರ್ಟಅಪ್‌ಗಾಗಿ ಒಡಂಬಡಿಕೆ ಸಹಿ

ಉಜಿರೆ: ಸ್ಟಾರ್ಟಅಪ್ ಇನ್ಕುಬೇಶನ್ ಹಾಗೂ ಉದ್ಯಮಶೀಲತೆ ಉತ್ತೇಜಿಸುವ ಸಲುವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜು ನಕ್ಸ್ಟ್‌ಅಲೈನ್ ಮತ್ತು ಟೆಲೊಕ್ವೆನ್ಸ್ ಎಂಬ ಸ್ಟಾರ್ಟಪ್ ಕಂಪನಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿರುತ್ತದೆ.


“ಈ ಸಹಯೋಗದ ಮೂಲಕ ವಿದ್ಯಾರ್ಥಿಗಳಿಗೆ ನವೀನ ತಂತ್ರಜ್ಞಾನಗಳಲ್ಲಿ ಅನುಭವ ಪಡೆಯಲು, ಸ್ವ-ಉದ್ಯಮ ಕೈಗೊಳ್ಳಲು ಸಹಾಯವಾಗುವಂತೆ ತಂತ್ರಜ್ಞರಿಂದ ಮಾರ್ಗದರ್ಶನ ಹಾಗೂ ನೈಜ ಯೋಜನೆಗಳಲ್ಲಿ ಭಾಗವಹಿಸುವ ಅವಕಾಶ ದೊರೆಯುತ್ತದೆ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಆರಂಭಿಸಿರುವ ಈ ಅವಕಾಶವು ವಿದ್ಯಾರ್ಥಿಗಳನ್ನು ಉದ್ಯೋಗದಾತರನ್ನಾಗಿಯೂ ರೂಪಿಸಲು ಸಹಕಾರಿಯಾಗಿರುತ್ತದೆ” ಎಂದು ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ ಚಂದ್ರ ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಟೆಲೊಕ್ವೆನ್ಸ್ ನ ಮುಖ್ಯ ತಾಂತ್ರಿಕ ಅಧಿಕಾರಿ ಶ್ರೀಮತಿ ಅಕ್ಷತಾ ಜೈನ್, ಪ್ರವೀಣ್ ಗೋರೆ (ಟೆಲೊಕ್ವೆನ್ಸ್), ನಕ್ಸ್ಟ್‌ಅಲೈನ್ ನಿರ್ದೇಶಕ ವಿಜಯ್, ಡಿಲೈತ್‌ನಿರ್ದೇಶಕ ಅರುಣ್ ರಾಜಪುರೋಹಿತ್, ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಮತ್ತು ಸ್ಟಾರ್ಟಪ್‌ಸ್ಕ್ವೇರ್ ಸಂಯೋಜಕರಾದ ಡಾ. ಬಸವ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಅಂತರ್ ಕಾಲೇಜು ಗಣಿತ ಸ್ಪರ್ಧೆ: ಎಸ್. ಡಿ. ಎಂ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ : ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆಗೆ ಹಲವು ಪ್ರಶಸ್ತಿ: ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕುದ್ಯಾಡಿ: ಬರಾಯದಲ್ಲಿ ಅಕ್ರಮ ಮರಳು ಸಾಗಾಟ: ವೇಣೂರು ಪೊಲೀಸರಿಂದ ದಾಳಿ ; ಲಾರಿ ವಶ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ನಡೆದ ಉಪನ್ಯಾಸ ಮಾಲಿಕೆಯ ಆರನೆಯ ಅಧ್ಯಾಯ

Suddi Udaya

ಸುರ್ಯ ದೇವಸ್ಥಾನ: ದೇವದಾಸ್ ಕಾಪಿಕಾಡ್ ಹಾಗೂ ಶ್ರೀನಿವಾಸ ಹೆಬ್ಬಾರ್‌ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಡಾ. ಬಾಬು ಜಗಜೀವನರಾಮ್ ರವರ 118 ನೇ ಜನ್ಮ ದಿನಾಚರಣೆ

Suddi Udaya
error: Content is protected !!