23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಓಡಿಲ್ನಾಳ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

ಕುವೆಟ್ಟು: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಇದರ ನೂತನ ಪದಾಧಿಕಾರಿಗಳೀಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಜೂ 8 ರoದು ಜರಗಿತು.

ಈ ಸಂದರ್ಭದಲ್ಲಿ ಸಂಘದ ಸಲಹೆಗಾರರು ಎಸ್ ಡಿ ಸಿ ಸಿ ಬ್ಯಾಂಕ್ ಅಳದಂಗಡಿ ಶಾಖೆಯ ಪ್ರಬಂಧಕರಾದ ಚಂದ್ರಹಾಸ ಕೇದೆ, ಬೆಳ್ತಂಗಡಿ ತಾಲೂಕು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನಾಮ ನಿರ್ದೇಶಕರಾದ ತರುಷ್ ಜೆ ಬಂಗೇರ, ವಿಮಲಾ ಜೆ ಬಂಗೇರ ಉಪಸ್ಥಿತಿಯಲ್ಲಿ ಸಂಘದ ನಿರ್ಗಮನ ಅಧ್ಯಕ್ಷ ಚಂದ್ರಶೇಖರ್ ಕೋಟ್ಯಾನ್ ಹಾಗೂ ಕಾರ್ಯದರ್ಶಿ ಆನಂದ್ ಕೋಟ್ಯಾನ್ ಇವರು ನೂತನ ಅಧ್ಯಕ್ಷ ನಾಗೇಶ್ ಪೂಜಾರಿ ಆದೇಲು ರವರೀಗೆ ಹಸ್ತಾಂತರ ಮಾಡಿದರು ಈ ಸಂದರ್ಭದಲ್ಲಿ ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಅನೂಪ್ ಬoಗೇರ. ಕಾರ್ಯದರ್ಶಿ ಹರೀಶ್ ಕೋಟ್ಯಾನ್, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಲಲಿತಾ ಕೇದಳಿಕೆ, ಕೋಶಾಧಿಕಾರಿ ವಿಮಲಾ ಜೆ ಬಂಗೇರ, ಗುರುನಾರಾಯಣ ಸ್ವಾಮಿ ಸೇವಾ ಸಂಘದ ಉಪಾಧ್ಯಕ್ಷೆ ಶಾಂತಾ ಜೆ ಬಂಗೇರ, ಕೋಶಾಧಿಕಾರಿ ಗೋಪಿನಾಥ್ ದಾಸ್ ನ್ಯಾಯದಕಲ ಸಂಘದ ಸದಸ್ಯರಾದ ನಳಿನಿ ಜಾಲಿಯರಡ್ಡ, ಜಯಂತಿ ಜಾಲಿಯರಡ್ಡ, ಸುಜಾತ ಚಂದ್ರಹಾಸ್ ಕೇದೆ, ಉಮೇಶ್ ಮದ್ದಡ್ಕ ಉಪಸ್ಥಿತರಿದ್ದರು.

Related posts

ಬೆಂಗಳೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಹಯೋಗದೊಂದಿಗೆ ಕಲ್ಮಂಜ ಸ. ಪ್ರೌ. ಶಾಲೆಗೆ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ಹಳೆಕೋಟೆ ಮನೆಯಲ್ಲಿ ನಡೆದ ಬಂಗೇರರ ಅಂತಿಮ ವಿಧಿ-ವಿಧಾನ: ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶಕ್ಕೆ ಅವಕಾಶ: ವರ್ತಕರಿಂದ ಅಂಗಡಿ-ಮುಂಗಟ್ಟು ಬಂದ್ ಮಾಡಿ ಗೌರವ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಗ್ರಾಮ ಸಂಗ್ರಾಮ್

Suddi Udaya

ಉಜಿರೆ: ಅಮೃತ್ ಸಿಲ್ಕ್ಸ್ ರೆಡಿಮೇಡ್ಸ್ & ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ವಿಜಯೋತ್ಸವ’: ರೂ.2 ಸಾವಿರ ಮೇಲ್ಪಟ್ಟ ಖರೀದಿಗೆ ಲಕ್ಕೀ ಡ್ರಾ ಕೂಪನ್

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!