23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಓಡಿಲ್ನಾಳ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

ಕುವೆಟ್ಟು: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಇದರ ನೂತನ ಪದಾಧಿಕಾರಿಗಳೀಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಜೂ 8 ರoದು ಜರಗಿತು.

ಈ ಸಂದರ್ಭದಲ್ಲಿ ಸಂಘದ ಸಲಹೆಗಾರರು ಎಸ್ ಡಿ ಸಿ ಸಿ ಬ್ಯಾಂಕ್ ಅಳದಂಗಡಿ ಶಾಖೆಯ ಪ್ರಬಂಧಕರಾದ ಚಂದ್ರಹಾಸ ಕೇದೆ, ಬೆಳ್ತಂಗಡಿ ತಾಲೂಕು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನಾಮ ನಿರ್ದೇಶಕರಾದ ತರುಷ್ ಜೆ ಬಂಗೇರ, ವಿಮಲಾ ಜೆ ಬಂಗೇರ ಉಪಸ್ಥಿತಿಯಲ್ಲಿ ಸಂಘದ ನಿರ್ಗಮನ ಅಧ್ಯಕ್ಷ ಚಂದ್ರಶೇಖರ್ ಕೋಟ್ಯಾನ್ ಹಾಗೂ ಕಾರ್ಯದರ್ಶಿ ಆನಂದ್ ಕೋಟ್ಯಾನ್ ಇವರು ನೂತನ ಅಧ್ಯಕ್ಷ ನಾಗೇಶ್ ಪೂಜಾರಿ ಆದೇಲು ರವರೀಗೆ ಹಸ್ತಾಂತರ ಮಾಡಿದರು ಈ ಸಂದರ್ಭದಲ್ಲಿ ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಅನೂಪ್ ಬoಗೇರ. ಕಾರ್ಯದರ್ಶಿ ಹರೀಶ್ ಕೋಟ್ಯಾನ್, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಲಲಿತಾ ಕೇದಳಿಕೆ, ಕೋಶಾಧಿಕಾರಿ ವಿಮಲಾ ಜೆ ಬಂಗೇರ, ಗುರುನಾರಾಯಣ ಸ್ವಾಮಿ ಸೇವಾ ಸಂಘದ ಉಪಾಧ್ಯಕ್ಷೆ ಶಾಂತಾ ಜೆ ಬಂಗೇರ, ಕೋಶಾಧಿಕಾರಿ ಗೋಪಿನಾಥ್ ದಾಸ್ ನ್ಯಾಯದಕಲ ಸಂಘದ ಸದಸ್ಯರಾದ ನಳಿನಿ ಜಾಲಿಯರಡ್ಡ, ಜಯಂತಿ ಜಾಲಿಯರಡ್ಡ, ಸುಜಾತ ಚಂದ್ರಹಾಸ್ ಕೇದೆ, ಉಮೇಶ್ ಮದ್ದಡ್ಕ ಉಪಸ್ಥಿತರಿದ್ದರು.

Related posts

ಬ್ರೇಕ್ ಫೈಲ್ ಆಗಿ ಹಿಟಾಚಿ ತುಂಬಿದ್ದ ಲಾರಿ ಪಲ್ಟಿ

Suddi Udaya

ಹೊಸಂಗಡಿ: ಹಿಂದೂ ರುದ್ರ ಭೂಮಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝಾ ಗಾರ್ಡನ್ ಮಂಜೊಟ್ಟಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಸದಸ್ಯರಿಂದ ಬಂದಾರು ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಬಾರ್ಯ: ಭೀಕರ ಬಿರುಗಾಳಿ ಮಳೆಗೆ ರಮೇಶ್ ಕುಲಾಲ್ ರವರ ಮನೆಗೆ ಹಾನಿ

Suddi Udaya

ಶ್ರೀ ಧ. ಮಂ. ಪ ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ

Suddi Udaya
error: Content is protected !!